ಕಾಂಗ್ರೆಸ್ ವಿರುದ್ಧ ದಾಳಿ ಮಾಡಿದ ಮಾಲೀಕಯ್ಯ ಗುತ್ತೇದಾರ| ಬಿಜೆಪಿಯಲ್ಲಿ ಮಾತ್ರ ಪಕ್ಷದ ಸೇವೆಯಲ್ಲಿ ತೊಡಗಿರುವ ಕಾರ್ಯಕರ್ತರನ್ನು ಗುರುತಿಸಿ, ಸ್ಥಾನಮಾನ ನೀಡುತ್ತಾರೆ| ಶಾಂತರಾಮ್ ಸಿದ್ದಿ, ಅಶೋಕ ಗಸ್ತಿ ಅಂಥವರನ್ನು ಗುರುತಿಸಿರುವುದೇ ಇದಕ್ಕೆ ಸಾಕ್ಷಿ|
ಕೊಪ್ಪಳ(ಜ.14): ಕಾಂಗ್ರೆಸ್ನಲ್ಲಿ ಕಾರ್ ಬಾಗಿಲು ತೆಗೆಯುವವರಿಗೆ, ಬ್ಯಾಗ್ ಹೊರುವ ಚೇಲಾಗಳಿಗೆ ಅಧಿಕಾರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊಪ್ಪಳದಲ್ಲಿ ಬುಧವಾರ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಮಾಲೀಕಯ್ಯ ಗುತ್ತೇದಾರ ದಾಳಿ ಮಾಡಿದ್ದಾರೆ.
ಸಂಪುಟ ವಿಸ್ತರಣೆ ಅಸಮಾಧಾನ ಸರಿಪಡಿಸಲಾಗುತ್ತದೆ: ಶೆಟ್ಟರ್
ಬಿಜೆಪಿಯಲ್ಲಿ ಮಾತ್ರ ಪಕ್ಷದ ಸೇವೆಯಲ್ಲಿ ತೊಡಗಿರುವ ಕಾರ್ಯಕರ್ತರನ್ನು ಗುರುತಿಸಿ, ಸ್ಥಾನಮಾನ ನೀಡುತ್ತಾರೆ. ಶಾಂತರಾಮ್ ಸಿದ್ದಿ, ಅಶೋಕ ಗಸ್ತಿ ಅಂಥವರನ್ನು ಗುರುತಿಸಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದ್ದಾರೆ.
