ಮಂಡ್ಯ ಲೋಕಸಭಾ ಕಣಕ್ಕೆ ಸುಮಲತಾ ಇಲ್ಲ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಲೆನೋವಾಗಿದೆ. ಯಾರನ್ನು ಕಣಕ್ಕಿಳಿಸಬೇಕು ಎಂಬುವುದರ ಬಗ್ಗೆ ಒಮ್ಮತ ಮೂಡುತ್ತಿಲ್ಲ. ಸ್ಥಳೀಯ ಕಾಂಗ್ರೆಸ್ ನಾಯಕರು ಹೇಳೋದು ಬೇರೆ, ರಾಜ್ಯ ನಾಯಕರ ತಲೆಯಲ್ಲಿರೋದು ಬೇರೆ. ಈ ನಡುವೆ, ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಷ್ ಕಣಕ್ಕಿಳಿಯುವುದು ಅನುಮಾನವೆನ್ನಲಾಗುತ್ತಿದೆ. ಇಲ್ಲಿದೆ ಫುಲ್ ಡೀಟೆಲ್ಸ್...

Share this Video
  • FB
  • Linkdin
  • Whatsapp

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತಲೆನೋವಾಗಿದೆ. ಯಾರನ್ನು ಕಣಕ್ಕಿಳಿಸಬೇಕು ಎಂಬುವುದರ ಬಗ್ಗೆ ಒಮ್ಮತ ಮೂಡುತ್ತಿಲ್ಲ. ಸ್ಥಳೀಯ ಕಾಂಗ್ರೆಸ್ ನಾಯಕರು ಹೇಳೋದು ಬೇರೆ, ರಾಜ್ಯ ನಾಯಕರ ತಲೆಯಲ್ಲಿರೋದು ಬೇರೆ. ಈ ನಡುವೆ, ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಷ್ ಕಣಕ್ಕಿಳಿಯುವುದು ಅನುಮಾನವೆನ್ನಲಾಗುತ್ತಿದೆ. ಇಲ್ಲಿದೆ ಫುಲ್ ಡೀಟೆಲ್ಸ್...

Add Asianetnews Kannada as a Preferred SourcegooglePreferred

Related Video