Asianet Suvarna News Asianet Suvarna News

’ಒಳಗೆ ಹಾಕಿಸ್ತೀನಿ’ ಸಚಿವ ರೇವಣ್ಣ ಎಚ್ಚರಿಕೆಗೆ ಹಾಸನ ಅಧಿಕಾರಿಗಳು ತಬ್ಬಿಬ್ಬು!

ಹಾಸನ ಜಿಲ್ಲೆ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಿಗದಿತ ದಿನಾಂಕದೊಳಗೆ ಕೆಲಸ ಮುಗಿಸದಿದ್ದರೆ ಜೈಲಿಗೆ ಹಾಕಿಸ್ತೀನಿ ಎಂದು ಅಧಿಕಾರಿಗಳಿಗೆ ರೇವಣ್ಣ ಎಚ್ಚರಿಸಿದ್ದಾರೆ. ಸಚಿವರ ವಾರ್ನಿಂಗ್‌ಗೆ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. 

ಹಾಸನ ಜಿಲ್ಲೆ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಿಗದಿತ ದಿನಾಂಕದೊಳಗೆ ಕೆಲಸ ಮುಗಿಸದಿದ್ದರೆ ಜೈಲಿಗೆ ಹಾಕಿಸ್ತೀನಿ ಎಂದು ಅಧಿಕಾರಿಗಳಿಗೆ ರೇವಣ್ಣ ಎಚ್ಚರಿಸಿದ್ದಾರೆ. ಸಚಿವರ ವಾರ್ನಿಂಗ್‌ಗೆ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. 

Video Top Stories