Asianet Suvarna News Asianet Suvarna News

'ಹಗಲು ನಿದ್ದೆ ವೇಳೆ ಕನಸು ಕಂಡ ಸಿದ್ದರಾಮಯ್ಯ'

ಮಾಜಿ ಸಿಎಂ ಸಿದ್ದರಾಮಯ್ಯ ಹಗಲು ಹೊತ್ತುನಿದ್ದೆ ಮಾಡುವಾಗ ಕನಸು ಕಂಡಿದ್ದಾರೆ. ಅವರು ಹಗಲು ಹೊತ್ತಲ್ಲೇ ನಿದ್ದೇ ಮಾಡುವುದು ಜಾಸ್ತಿ ಎಂದು  ಮುಖಂಡರೋರ್ವರು ಹೇಳಿದ್ದಾರೆ

Minister V Somanna Taunt To Congress Leader Siddaramaiah snr
Author
Bengaluru, First Published Nov 2, 2020, 7:29 AM IST

ಮಡಿಕೇರಿ (ಅ.02): ಮಾಜಿ ಸಿಎಂ ಸಿದ್ದರಾಮಯ್ಯ ರಾತ್ರಿಗಿಂತ ಹಗಲು ನಿದ್ದೆ ಮಾಡುವುದೇ ಜಾಸ್ತಿ. ಸಿಎಂ ಬಿಎಸ್‌ವೈ ಬದಲಾಗಲಿದ್ದಾರೆ ಎನ್ನುವ ಬಗ್ಗೆ ಅವರಿಗೆ ಅದ್ಯಾವಾಗ ಕನಸು ಬಿದ್ದಿತ್ತೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ. 

 ಭಾಗ​ಮಂಡಲ ಹಾಗೂ ತಲ​ಕಾ​ವೇ​ರಿಗೆ ಪತ್ನಿ ಶೈಲಜಾ ಅವ​ರೊಂದಿ​ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿ​ಸಿದ ಬಳಿಕ ಸೋಮಣ್ಣ ಸುದ್ದಿ​ಗಾ​ರ​ರೊ​ಂದಿಗೆ ಮಾತ​ನಾ​ಡಿ​ದರು. 

ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ ...

‘ಯಡಿಯೂರಪ್ಪ ಅವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ. ಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಗಲು ಕನಸನ್ನು ಕಾಣುತ್ತಿದ್ದಾರೆ. 

ಪಕ್ಷ, ಹೈಕಮಾಂಡ್‌ ಹಾಗೂ ಯಡಿಯೂರಪ್ಪ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ’ ಎಂದರು.

Follow Us:
Download App:
  • android
  • ios