ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪಂಚಾಯಿತಿ ಆವರಣದಲ್ಲಿ ಸೋಮವಾರ ನೂತನ ಮುಕ್ತಿವಾಹನ ಸಾರ್ವಜನಿಕ ಸೇವೆಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮುಕ್ತಿವಾಹನ ಚಾಲನೆ ಮಾಡಿ ಗಮನ ಸೆಳೆದರು.
ದಾವಣಗೆರೆ (ಸೆ.08): ಈ ಹಿಂದೆ ಬಸ್ ಹಾಗೂ ಲಾರಿಗಳನ್ನು ಚಲಾಯಿಸಿ ಸುದ್ದಿಯಾಗಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮುಕ್ತಿ ವಾಹನಕ್ಕೆ ಚಾಲನೆ ನೀಡಿದ್ದಾರೆ.
Add Asianetnews Kannada as a Preferred Source

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪಂಚಾಯಿತಿ ಆವರಣದಲ್ಲಿ ಸೋಮವಾರ ನೂತನ ಮುಕ್ತಿವಾಹನ ಸಾರ್ವಜನಿಕ ಸೇವೆಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಶಾಸಕರು ಪಾಲ್ಗೊಂಡಿದ್ದರು.
ಖಾಕಿ ಅಂಗಿ ಧರಿಸಿ ಬಸ್ ಬಾರದ ಗ್ರಾಮಕ್ಕೆ ಬಸ್ ಓಡಿಸ್ಕೊಂಡು ಬಂದ ಹೊನ್ನಾಳಿ ಶಾಸಕ! .
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮುಕ್ತಿವಾಹನ ಚಾಲನೆ ಮಾಡಿ ಗಮನ ಸೆಳೆದರು.
ಬಸ್ ಚಲಾಯಿಸಿ ಹೊನ್ನಾಳಿ ಶಾಸಕನ ಹೀರೋಯಿಸಂ: ಅಧಿಕಾರಿಗಳಿಗೆ ಸಂಕಷ್ಟ! ..
ತಾವೇ ಸ್ವತಃ ಮುಕ್ತಿ ವಾಹನ ಚಲಾಯಿಸುವ ಮೂಲಕ ಶಾಸಕರು ಚಾಲನೆ ನೀಡಿದರು.
ಈ ಹಿಂದೆ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಬಸ್ ಹಾಗೂ ಲಾರಿ ಓಡಿಸಿ ಸುದ್ದಿಯಾಗಿದ್ದರು. ಭಾರಿ ವಾಹನಗಳನ್ನು ಚಲಾಯಿಸಲು ಲೈಸೆನ್ಸ್ ಅಗತ್ಯವಿದ್ದು, ವಿವಾದಕ್ಕೆ ಈಡಾಗಿತ್ತು.
Scroll to load tweet…
