Asianet Suvarna News Asianet Suvarna News

ಕೊಡಗು: ಭೂಕಂಪನಕ್ಕೂ ಭೂಕುಸಿತಕ್ಕೂ ಸಂಬಂಧವಿಲ್ಲ

ಭೂಕಂಪನದ ಪರಿಣಾಮವಾಗಿಯೇ ಭೂ ಕುಸಿತ ಸಂಭವಿಸಿದೆ ಎಂಬುದು ಕೇವಲ ವದಂತಿ. ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ ಎಂದು ಕೇಂದ್ರ ಭೂ ವಿಜ್ಞಾನಗಳ ಇಲಾಖೆಯ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ವಿನೀತ್‌ ಕೆ. ಗೆಹ್ಲೋಟ್‌ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದಾರೆ.

First Published Aug 24, 2018, 12:59 PM IST | Last Updated Sep 9, 2018, 9:18 PM IST

ಭೂಕಂಪನದ ಪರಿಣಾಮವಾಗಿಯೇ ಭೂ ಕುಸಿತ ಸಂಭವಿಸಿದೆ ಎಂಬುದು ಕೇವಲ ವದಂತಿ. ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ ಎಂದು ಕೇಂದ್ರ ಭೂ ವಿಜ್ಞಾನಗಳ ಇಲಾಖೆಯ ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ವಿನೀತ್‌ ಕೆ. ಗೆಹ್ಲೋಟ್‌ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದ್ದಾರೆ.