Asianet Suvarna News Asianet Suvarna News

ಎಚ್‌ಡಿಕೆ ಹೆಸರಿನಲ್ಲಿ ಅಧಿಕಾರಿಗಳಿಂದ ದಬ್ಬಾಳಿಕೆ!

ಕೋಟೆನಾಡು ಚಿತ್ರದುರ್ಗದಲ್ಲಿ ಲಂಚಕೋರ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಶಿಕ್ಷಣ ಇಲಾಖೆ ನೌಕರರು ತಮ್ಮ ಸಂಬಳ ಪಡೆಯಲು ಹರಸಾಹಸ ಪಡಬೇಕಾಗಿದೆ. ಅಧಿಕಾರಿಗಳು ಸಿಎಂ ಕುಮಾರಸ್ವಾಮಿ ಹೆಸರು ಹೇಳಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. 

ಕೋಟೆನಾಡು ಚಿತ್ರದುರ್ಗದಲ್ಲಿ ಲಂಚಕೋರ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಶಿಕ್ಷಣ ಇಲಾಖೆ ನೌಕರರು ತಮ್ಮ ಸಂಬಳ ಪಡೆಯಲು ಹರಸಾಹಸ ಪಡಬೇಕಾಗಿದೆ. ಅಧಿಕಾರಿಗಳು ಸಿಎಂ ಕುಮಾರಸ್ವಾಮಿ ಹೆಸರು ಹೇಳಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ. 

Video Top Stories