MalayalamNewsableKannadaKannadaPrabhaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts

ಕರ್ನಾಟಕ ಜಿಲ್ಲೆಗಳ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

Bangladeshi Immigrants: ರಾಜ್ಯದಿಂದ 200 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಗೃಹಸಚಿವ
Bangladeshi Immigrants: ರಾಜ್ಯದಿಂದ 200 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಗೃಹಸಚಿವ
ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಮುಂದುವರೆದಿದೆ. ಈಗಾಗಲೇ 200ಕ್ಕೂ ಹೆಚ್ಚು ಮಂದಿಯನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಎಫ್‌ಆರ್‌ಆರ್‌ಒ ಅಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಯುತ್ತಿದೆ.
ಸಿದ್ದಾರ್ಥ-ಬುದ್ಧ ಟ್ರಸ್ಟ್ ಹೆಸರಲ್ಲಿ KIADB ಭೂಮಿ ಹೊಡಿಬೇಡಿ, ಯುವಕರಿಗೆ ಕೆಲಸ ಕೊಡಿ; ಪ್ರತಾಪ್ ಸಿಂಹ!
ಸಿದ್ದಾರ್ಥ-ಬುದ್ಧ ಟ್ರಸ್ಟ್ ಹೆಸರಲ್ಲಿ KIADB ಭೂಮಿ ಹೊಡಿಬೇಡಿ, ಯುವಕರಿಗೆ ಕೆಲಸ ಕೊಡಿ; ಪ್ರತಾಪ್ ಸಿಂಹ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದಾರ್ಥ, ಬುದ್ಧ ಅಂತಾ ಟ್ರಸ್ಟ್ ಮಾಡಿ ನೀವೇ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಮಿ ಹೊಡಿಬೇಡಿ. ಬಡವರಿಗೆ ಬದುಕಲು ದಾರಿ ಮಾಡಿಕೊಡಿ. ವಿದ್ಯಾವಂತ ಯುವಕರಿಗೆ ಕೆಲಸ ಕೊಡಿ ಎಂದು ಆಗ್ರಹಿಸಿದರು.

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ 2027ರ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದೆ. ಬೆಂಗಳೂರಿನಿಂದ ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಗದಗ ಮತ್ತು ವಿಜಯಪುರ ನಡುವಿನ ಅಂತರ ಕಡಿಮೆಯಾಗಲಿದ್ದು, ಪ್ರಯಾಣ ಸಮಯ ಉಳಿತಾಯವಾಗಲಿದೆ. ಈ ಮಾರ್ಗದಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.
ಕೇರಳ ಮಹಿಳಾ ಪೊಲೀಸರಿಗೆ ಅಸಭ್ಯ ಮೆಸೇಜ್ ಮಾಡಿದ್ದ 61 ವರ್ಷದ ಮಾನು ಮೈಸೂರಲ್ಲಿ ಅರೆಸ್ಟ್!
ಕೇರಳ ಮಹಿಳಾ ಪೊಲೀಸರಿಗೆ ಅಸಭ್ಯ ಮೆಸೇಜ್ ಮಾಡಿದ್ದ 61 ವರ್ಷದ ಮಾನು ಮೈಸೂರಲ್ಲಿ ಅರೆಸ್ಟ್!

ವಾಟ್ಸಾಪ್ ಗುಂಪಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ಅಸಭ್ಯವಾದ ಮೆಸೇಜ್ ಕಳುಹಿಸಿ ತಲೆಮರೆಸಿಕೊಂಡಿದ್ದ ವೃದ್ಧನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಮಹಿಳೆಯರಿಗೆ ಮತ್ತು ಮಹಿಳಾ ಪೊಲೀಸ್ ಇಲಾಖೆಗೆ ಅವಮಾನವಾಗುವಂತೆ ಅಸಭ್ಯ ಧ್ವನಿ ಸಂದೇಶವನ್ನು ಆರೋಪಿ ಗುಂಪಿಗೆ ಕಳುಹಿಸಿದ್ದನು.

Young Farmer's Philanthropy: ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ಯುವ ರೈತ!
Young Farmer's Philanthropy: ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ಯುವ ರೈತ!
ಚಿಪ್ಪಳಿ ಗ್ರಾಮದ ಯುವ ರೈತ ಎಚ್.ಆರ್.ಗುರುನಾಥ್ ಅವರು ಸ್ವಂತ ಖರ್ಚಿನಲ್ಲಿ ಕಬ್ಬಿಣದ ಸೇತುವೆ ನಿರ್ಮಿಸಿ ಗ್ರಾಮಸ್ಥರ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಶಿಥಿಲಗೊಂಡಿದ್ದ ಹಳೆಯ ಸೇತುವೆಯಿಂದಾಗಿ 7-8 ಕಿ.ಮೀ. ಸುತ್ತು ಬಳಸಬೇಕಿದ್ದ ಗ್ರಾಮಸ್ಥರಿಗೆ ಈಗ ಅನುಕೂಲವಾಗಿದೆ.
ISRO Land Acquisition: ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌, ಏನಿದು ಪ್ರಕರಣ?
ISRO Land Acquisition: ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌, ಏನಿದು ಪ್ರಕರಣ?

ಇಸ್ರೋಗಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ದೇವನಹಳ್ಳಿ ತಾಲೂಕಿನಲ್ಲಿ ೮೧ ಎಕರೆ ಜಮೀನು ಸ್ವಾಧೀನಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ. 

ಟಾಟಾ ಎಐಜಿ ವಿಮಾ ಕಂಪನಿಗೆ ₹4 ಲಕ್ಷ ದಂಡ; ಬೆಂಗಳೂರು ವ್ಯಕ್ತಿಯ ಹೋರಾಟದ ಗೆಲುವು
ಟಾಟಾ ಎಐಜಿ ವಿಮಾ ಕಂಪನಿಗೆ ₹4 ಲಕ್ಷ ದಂಡ; ಬೆಂಗಳೂರು ವ್ಯಕ್ತಿಯ ಹೋರಾಟದ ಗೆಲುವು
ಆರೋಗ್ಯ ವಿಮಾ ಕ್ಲೈಮ್ ರಿಜೆಕ್ಟ್ ಮಾಡಿದ ಟಾಟಾ ಎಐಜಿ ವಿಮಾ ಕಂಪನಿ ವಿರುದ್ಧ ಹಿರಿಯ ವಕೀಲರೊಬ್ಬರು ಕಾನೂನು ಹೋರಾಟ ನಡೆಸಿ ₹4 ಲಕ್ಷ ಪರಿಹಾರ ಪಡೆದಿದ್ದಾರೆ. ಪೂರ್ವ ವೈದ್ಯಕೀಯ ತಪಾಸಣೆ ನಡೆಸದ ಕಾರಣಕ್ಕೆ ವಿಮಾ ಕಂಪನಿಯನ್ನು ದೂಷಿಸಲಾಗಿದೆ.
CCU Confusion: 2 ತಿಂಗಳಾದ್ರೂ ಸೈಬರ್ ತನಿಖಾ ಘಟಕ ನಿದ್ರೆ; ಗೊಂದಲಕ್ಕೆ ಕಾರಣಗಳೇನು?
CCU Confusion: 2 ತಿಂಗಳಾದ್ರೂ ಸೈಬರ್ ತನಿಖಾ ಘಟಕ ನಿದ್ರೆ; ಗೊಂದಲಕ್ಕೆ ಕಾರಣಗಳೇನು?
ಸೈಬರ್ ಅಪರಾಧಗಳನ್ನು ಹತ್ತಿಕ್ಕಲು ರಚಿಸಲಾದ ಸೈಬರ್ ಕಮಾಂಡ್ ಸೆಂಟರ್ ಗೊಂದಲದಲ್ಲಿ ಸಿಲುಕಿದೆ. ಸರ್ಕಾರದ ಸ್ಪಷ್ಟನೆ ಇಲ್ಲದೆ, ಕಾರ್ಯನಿರ್ವಹಣೆಗೆ ತೊಡಕಾಗಿದೆ. ಮೂಲಸೌಕರ್ಯ, ಅಧಿಕಾರ ವ್ಯಾಪ್ತಿಯಲ್ಲಿನ ಗೊಂದಲಗಳು ಸಿಸಿಯು ಭವಿಷ್ಯದ ಬಗ್ಗೆ ಅನುಮಾನ ಮೂಡಿಸಿವೆ.
ಬೆಟ್ಟಿಂಗ್ ಚಟಕ್ಕೆ ಬಿದ್ದು ಅಪ್ಪನ ಆಸ್ತಿ ಮಾರಿಸಿದ ಮಗ; ಸಾಫ್ಟ್‌ವೇರ್ ಎಂಜಿನಿಯರ್‌ ಕಳ್ಳನಾದ ಕಥೆ!
ಬೆಟ್ಟಿಂಗ್ ಚಟಕ್ಕೆ ಬಿದ್ದು ಅಪ್ಪನ ಆಸ್ತಿ ಮಾರಿಸಿದ ಮಗ; ಸಾಫ್ಟ್‌ವೇರ್ ಎಂಜಿನಿಯರ್‌ ಕಳ್ಳನಾದ ಕಥೆ!

ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್ ಮೂರ್ತಿ, ತಂದೆಯ ಆಸ್ತಿಯನ್ನೂ ಮಾರಿಸಿದ್ದಾನೆ. ದುಡಿದು ಜೀವನ ಮಾಡೋಣವೆಂದು ಅಪ್ಪ ಬೆಂಗಳೂರಿಗೆ ಕರೆದುಕೊಂಡು ಬಂದರೆ ಇದೀಗ ಚಿನ್ನಾಭರಣ ಕಳ್ಳತನದ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ.

Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
ರಾಮನಗರದಲ್ಲಿ ಅಪಘಾತದಲ್ಲಿ ಗಾಯಗೊಂಡು ಕೋರ್ಟ್‌ಗೆ ಬರಲಾಗದ ಮಹಿಳೆಗೆ ನ್ಯಾಯಾಧೀಶರೇ ಆಕೆಯ ಬಳಿಗೆ ತೆರಳಿ ವಿಚಾರಣೆ ನಡೆಸಿ ಪರಿಹಾರ ನೀಡಿದ್ದಾರೆ. ಮೃತ ವ್ಯಕ್ತಿಯ ಹತ್ತು ಮಕ್ಕಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 9374
  • 9375
  • 9376
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved