MalayalamNewsableKannadaKannadaPrabhaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts

ಕರ್ನಾಟಕ ಜಿಲ್ಲೆಗಳ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
ರಾಮನಗರದಲ್ಲಿ ಅಪಘಾತದಲ್ಲಿ ಗಾಯಗೊಂಡು ಕೋರ್ಟ್‌ಗೆ ಬರಲಾಗದ ಮಹಿಳೆಗೆ ನ್ಯಾಯಾಧೀಶರೇ ಆಕೆಯ ಬಳಿಗೆ ತೆರಳಿ ವಿಚಾರಣೆ ನಡೆಸಿ ಪರಿಹಾರ ನೀಡಿದ್ದಾರೆ. ಮೃತ ವ್ಯಕ್ತಿಯ ಹತ್ತು ಮಕ್ಕಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು.
ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಸ್ಕ್ಯಾಮ್; ಆರೋಗ್ಯ ವಿಮೆ ಹೆಸರಿನಲ್ಲಿ ಗ್ರಾಹಕರಿಗೆ  ₹1.77 ಲಕ್ಷ ದೋಖಾ
ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಸ್ಕ್ಯಾಮ್; ಆರೋಗ್ಯ ವಿಮೆ ಹೆಸರಿನಲ್ಲಿ ಗ್ರಾಹಕರಿಗೆ ₹1.77 ಲಕ್ಷ ದೋಖಾ

ಆರೋಗ್ಯ ವಿಮೆ ಮಾಡಿಸುವ ನೆಪದಲ್ಲಿ ಗ್ರಾಹಕರಿಗೆ ಭರ್ಜರಿ ವಂಚನೆ ಮಾಡಿದ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ (Star health insurance) ಸಿಬ್ಬಂದಿ ಇದೀಗ ಪೊಲೀಸರ ಕೈಯಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ.

Karnataka Mid-Day Meals: 1,500 ಕೋಟಿ ರೂಪಾಯಿ ನೆರವು ನೀಡಿದ್ರೂ, ಶಾಲೆಗಳಲ್ಲಿ ವಾರಪೂರ್ತಿ ಮೊಟ್ಟೆ ಸಿಗುತ್ತಿಲ್ಲ: ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪ
Karnataka Mid-Day Meals: 1,500 ಕೋಟಿ ರೂಪಾಯಿ ನೆರವು ನೀಡಿದ್ರೂ, ಶಾಲೆಗಳಲ್ಲಿ ವಾರಪೂರ್ತಿ ಮೊಟ್ಟೆ ಸಿಗುತ್ತಿಲ್ಲ: ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪ

ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಎಸ್‌ಡಿಎಂಸಿಗಳ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಅಜೀಂ ಪ್ರೇಮ್‌ ಜೀ ಫೌಂಡೇಷನ್ ಆರೋಪಿಸಿದೆ.

ಸ್ವಾತಂತ್ರ್ಯ ದಿನದಂದು ಬೆಂಗಳೂರಿಗೆ ಖುಷಿ ಸುದ್ದಿ, ಹಳದಿ ಮೆಟ್ರೋ  ಆರಂಭ, ಎಷ್ಟು ನಿಲ್ದಾಣಗಳಿರಲಿವೆ?
ಸ್ವಾತಂತ್ರ್ಯ ದಿನದಂದು ಬೆಂಗಳೂರಿಗೆ ಖುಷಿ ಸುದ್ದಿ, ಹಳದಿ ಮೆಟ್ರೋ ಆರಂಭ, ಎಷ್ಟು ನಿಲ್ದಾಣಗಳಿರಲಿವೆ?
ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿನ ಆರ್‌ವಿ ರಸ್ತೆ - ಬೊಮ್ಮಸಂದ್ರದ ಹಳದಿ ಮೆಟ್ರೋ ಮಾರ್ಗ ಆರಂಭವಾಗುವ ಸಾಧ್ಯತೆ. ಮೂರು ರೈಲುಗಳೊಂದಿಗೆ ಸೀಮಿತ ಸೇವೆ ಆರಂಭವಾಗಲಿದ್ದು, ಬೋಗಿಗಳ ಕೊರತೆ ಮತ್ತು ಸುರಕ್ಷತಾ ಪರಿಶೀಲನೆ ಬಾಕಿ ಇದೆ.
Chikkaballapur: ಕಂಟೇನರ್‌ ಲಾರಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಪಾರ್ಸಲ್‌ ದರೋಡೆ
Chikkaballapur: ಕಂಟೇನರ್‌ ಲಾರಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಪಾರ್ಸಲ್‌ ದರೋಡೆ
ಚಿಕ್ಕಬಳ್ಳಾಪುರದಲ್ಲಿ ಕಂಟೇನರ್ ಲಾರಿಯಿಂದ ೪.೮೦ ಲಕ್ಷ ಮೌಲ್ಯದ ಅಮೆಜಾನ್ ಪಾರ್ಸಲ್‌ಗಳನ್ನು ಕಳವು ಮಾಡಲಾಗಿದೆ. ಜಯಂತಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕರು ನಾಪತ್ತೆಯಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Kalyana Karnataka: ಹಿಂದೆ ಮಕ್ಕಳು ನಕಲು ಮಾಡಿ ಪಾಸ್ ಆಗ್ತಿದ್ರು, ಅದಕ್ಕೆ ನಾನು ಬ್ರೇಕ್ ಹಾಕಿದ್ದರಿಂದ ಸಾಕ್ಷರತಾ ಪ್ರಮಾಣ ಹೆಚ್ಚಿದೆ: ಮಧು
Kalyana Karnataka: ಹಿಂದೆ ಮಕ್ಕಳು ನಕಲು ಮಾಡಿ ಪಾಸ್ ಆಗ್ತಿದ್ರು, ಅದಕ್ಕೆ ನಾನು ಬ್ರೇಕ್ ಹಾಕಿದ್ದರಿಂದ ಸಾಕ್ಷರತಾ ಪ್ರಮಾಣ ಹೆಚ್ಚಿದೆ: ಮಧು
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮೌನ ವಹಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.
KAS Recruitment: ಕೆಎಎಸ್ ನೇಮಕಾತಿ: ಕೆಎಟಿ ತೀರ್ಪು, ಅಭ್ಯರ್ಥಿಗಳ ಭವಿಷ್ಯ ಅತಂತ್ರ
KAS Recruitment: ಕೆಎಎಸ್ ನೇಮಕಾತಿ: ಕೆಎಟಿ ತೀರ್ಪು, ಅಭ್ಯರ್ಥಿಗಳ ಭವಿಷ್ಯ ಅತಂತ್ರ
ಕೆಎಎಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ವಿವಾದದಿಂದಾಗಿ ಕೆಎಟಿ ನೇಮಕಾತಿ ಅಧಿಸೂಚನೆಯನ್ನು ಅಮಾನ್ಯಗೊಳಿಸಿದೆ. ಇದರಿಂದ ಮುಖ್ಯ ಪರೀಕ್ಷೆಯ ಮೌಲ್ಯಮಾಪನ ಸ್ಥಗಿತಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ಬೆಳವಣಿಗೆಗಳಿಗೆ ಕಾಯಬೇಕಿದೆ.
Karnataka Heart Attack Rate: ರಾಜ್ಯದಲ್ಲಿ ಸಾಲು ಸಾಲು ಹೃದಯಾಘಾತ; ಸರ್ಕಾರ ಮಹತ್ವದ ಘೋಷಣೆ, ಹೊಸ ಕ್ರಮಗಳೇನು? ತಿಳಿಯಿರಿ
Karnataka Heart Attack Rate: ರಾಜ್ಯದಲ್ಲಿ ಸಾಲು ಸಾಲು ಹೃದಯಾಘಾತ; ಸರ್ಕಾರ ಮಹತ್ವದ ಘೋಷಣೆ, ಹೊಸ ಕ್ರಮಗಳೇನು? ತಿಳಿಯಿರಿ
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ಸಮಿತಿ ವರದಿ ತಿಳಿಸಿದೆ. ಹೃದಯಾಘಾತ ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಮೆಟ್ರೋ ಹಳದಿ ಮಾರ್ಗ ಪೂರ್ಣ ಸಂಚಾರ ಈ ವರ್ಷವೂ ಇಲ್ಲ!
ಮೆಟ್ರೋ ಹಳದಿ ಮಾರ್ಗ ಪೂರ್ಣ ಸಂಚಾರ ಈ ವರ್ಷವೂ ಇಲ್ಲ!

ನಮ್ಮ ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ಗೆ ಪ್ರಾರಂಭವಾದರೂ ಇಲ್ಲಿ ರೈಲುಗಳ ತ್ವರಿತ ಸಂಚಾರವಾಗಲು, ಪ್ರಯಾಣಿಕರಿಗೆ ಈ ಮಾರ್ಗದ ಪೂರ್ಣ ಪ್ರಯೋಜನ ಸಿಗಬೇಕಾದರೆ 2026ರ ಮಾರ್ಚ್‌ವರೆಗೆ ಕಾಯುವುದು ಅನಿವಾರ್ಯವಾಗಿದೆ.

Bengaluru Flex City: ಬೆಂಗಳೂರು ಗಾರ್ಡನ್‌ ಸಿಟಿ ಅಲ್ಲ, ಹೋರ್ಡಿಂಗ್‌ ಸಿಟಿ: ಕೋರ್ಟ್‌ ಗರಂ
Bengaluru Flex City: ಬೆಂಗಳೂರು ಗಾರ್ಡನ್‌ ಸಿಟಿ ಅಲ್ಲ, ಹೋರ್ಡಿಂಗ್‌ ಸಿಟಿ: ಕೋರ್ಟ್‌ ಗರಂ
ಬೆಂಗಳೂರಿನಲ್ಲಿ ರಾಜಕಾರಣಿಗಳ ಫ್ಲೆಕ್ಸ್‌ಗಳು ರಾರಾಜಿಸುತ್ತಿರುವುದಕ್ಕೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಫ್ಲೆಕ್ಸ್‌ ತೆರವಿಗೆ ಬಿಬಿಎಂಪಿ ಕ್ರಮ ಕೈಗೊಳ್ಳದಿರುವುದಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 9374
  • 9375
  • 9376
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved