Asianet Suvarna News Asianet Suvarna News

ಕೊಡಗು ಪ್ರವಾಹ ಸಂತ್ರಸ್ತರ ಅಳಲು: ‘ಅಧಿಕಾರಿಗಳು ನಮ್ಮನ್ನು ಭಿಕ್ಷುಕರಂತೆ ನೋಡುತ್ತಾರೆ‘

ಭಾರಿ ಮಳೆ ಹಾಗೂ ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಕಾಳಜಿ ಕೆಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೀಗ ಇನ್ನೊಂದು ಸಮಸ್ಯೆ ಎದುರಾಗಿದೆ. ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳು ತಮ್ಮನ್ನು ಭಿಕ್ಷುಕರಂತೆ ಕಾಣುತ್ತಿದ್ದಾರೆ, ಎಂದು ಅಳಲು ತೋಡಿದ್ದಾರೆ. 

ಭಾರಿ ಮಳೆ ಹಾಗೂ ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಕಾಳಜಿ ಕೆಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೀಗ ಇನ್ನೊಂದು ಸಮಸ್ಯೆ ಎದುರಾಗಿದೆ. ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳು ತಮ್ಮನ್ನು ಭಿಕ್ಷುಕರಂತೆ ಕಾಣುತ್ತಿದ್ದಾರೆ, ಎಂದು ಅಳಲು ತೋಡಿದ್ದಾರೆ. 

Video Top Stories