ವಿದ್ಯಾರ್ಥಿ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ; ಮೈಸೂರು ಗ್ರಾಮಕ್ಕೆ ಅಧಿಕಾರಿಗಳು ದೌಡು!
ಮೈಸೂರು ವಿದ್ಯಾರ್ಥಿಯೊಬ್ಬರು ಬರೆದಿದ್ದ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಪ್ರಧಾನಿಗೆ ಬರೆದಿದ್ದ ಪತ್ರದಲ್ಲಿ ತನ್ನ ಗ್ರಾಮದ ಸಮಸ್ಯೆ ಬಗ್ಗೆ ವಿದ್ಯಾರ್ಥಿಯು ಹೇಳಿಕೊಂಡಿದ್ದ. ಇದೀಗ ಪ್ರಧಾನಿ ಕಛೇರಿಯಿಂದ ಈ ಬಗ್ಗೆ ನಿರ್ದೇಶನ ಬಂದಿದ್ದು, ಅಧಿಕಾರಿಗಳು ವಿದ್ಯಾರ್ಥಿಯ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಇಲ್ಲಿದೆ ಫುಲ್ ರಿಪೋರ್ಟ್...
ಮೈಸೂರು ವಿದ್ಯಾರ್ಥಿಯೊಬ್ಬರು ಬರೆದಿದ್ದ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸಿದ್ದಾರೆ. ಪ್ರಧಾನಿಗೆ ಬರೆದಿದ್ದ ಪತ್ರದಲ್ಲಿ ತನ್ನ ಗ್ರಾಮದ ಸಮಸ್ಯೆ ಬಗ್ಗೆ ವಿದ್ಯಾರ್ಥಿಯು ಹೇಳಿಕೊಂಡಿದ್ದ. ಇದೀಗ ಪ್ರಧಾನಿ ಕಛೇರಿಯಿಂದ ಈ ಬಗ್ಗೆ ನಿರ್ದೇಶನ ಬಂದಿದ್ದು, ಅಧಿಕಾರಿಗಳು ವಿದ್ಯಾರ್ಥಿಯ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಇಲ್ಲಿದೆ ಫುಲ್ ರಿಪೋರ್ಟ್...