ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ದಾವಣಗೆರೆ(ಫೆ.15):  ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದಿದೆ. ಇವಿಎಂ ಕಾವಲಿಗಿದ್ದ ಪೊಲೀಸ್ ಪೇದೆ ತನ್ನ ಬಂದೂಕಿನಿಂದ ಫೈರ್ ಮಾಡಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. 

Add Asianetnews Kannada as a Preferred SourcegooglePreferred

ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?

ಪೇದೆ ಗುರುಮೂರ್ತಿ ಅವರು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗಾರ್ಡ್ ಡ್ಯೂಟಿ ಮಾಡುತ್ತಿದ್ದರು. ಗುರುಮೂರ್ತಿ ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.