ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿತ್ತು.  ತಕ್ಷಣ ವಾಹನವನ್ನ ರಸ್ತೆ ಪಕ್ಷ ನಿಲ್ಲಿಸಿದ್ದರು ಬಸವರಾಜ. ವಾಹನ ನಿಲ್ಲಿಸುತಿದ್ದಂತೆ ತೀವ್ರ ಹೃದಯಾಘಾತದಿಂದ ಬಸವರಾಜ ಮೃತಪಟ್ಟಿದ್ದಾರೆ. 

ಧಾರವಾಡ‌(ಆ.31): ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಜಿಲ್ಲಾ ನ್ಯಾಯಾಲಯದ ಬಳಿ ಇಂದು(ಶನಿವಾರ) ನಡೆದಿದೆ. ಬಸವರಾಜ ವಿಠ್ಠಲಾಪುರ ಸಾವನ್ನಪ್ಪಿದ ದುರ್ದೈವಿ. 

Add Asianetnews Kannada as a Preferred SourcegooglePreferred

ಗದಗ ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕರಾಗಿದ್ದ ಬಸವರಾಜ ವಿಠ್ಠಲಾಪುರ ಅವರು ಗದಗನಿಂದ ಧಾರವಾಡಕ್ಕೆ ಕೈದಿ ಬಿಡಲು ಬಂದಿದ್ದರು. 

ಉಪ್ಪು, ಸಕ್ಕರೆ ಎರಡನ್ನೂ ಅವೈಡ್ ಮಾಡಿದರೆ ಹಾರ್ಟ್ ಅಟ್ಯಾಕ್ ಅಪಾಯ ತಗ್ಗಿಸಬಹುದು ನೋಡಿ!

ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ವಾಹನವನ್ನ ರಸ್ತೆ ಪಕ್ಷ ನಿಲ್ಲಿಸಿದ್ದರು ಬಸವರಾಜ. ವಾಹನ ನಿಲ್ಲಿಸುತಿದ್ದಂತೆ ತೀವ್ರ ಹೃದಯಾಘಾತದಿಂದ ಬಸವರಾಜ ಮೃತಪಟ್ಟಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.