ಜನರಿಗೆ ಉಪಯೋಗವಾಗಲಿ ಎಂದು ಹೊಸದಾಗಿ ನಗರದಲ್ಲಿ ಟೆಂಡರ್ ಶ್ಯೂರ್ ಫುಟ್‌ಪಾತ್ ನಿರ್ಮಿಸಲಾಗಿದೆ. ಆದರೆ ಅದು ಜನರಿಗೆ ಉಪಯೋಗವಾಗುವ ಬದಲು ಕಿರಿಕಿಯೇ ಜಾಸ್ತಿಯಾಗಿದೆ.

ಬೆಂಗಳೂರು(ಮೇ.09): ಜನರಿಗೆ ಉಪಯೋಗವಾಗಲಿ ಎಂದು ಹೊಸದಾಗಿ ನಗರದಲ್ಲಿ ಟೆಂಡರ್ ಶ್ಯೂರ್ ಫುಟ್‌ಪಾತ್ ನಿರ್ಮಿಸಲಾಗಿದೆ. ಆದರೆ ಅದು ಜನರಿಗೆ ಉಪಯೋಗವಾಗುವ ಬದಲು ಕಿರಿಕಿಯೇ ಜಾಸ್ತಿಯಾಗಿದೆ. ಪಾದಚಾರಿ ಮಾರ್ಗವನ್ನು ದ್ವಿಚಕ್ರ ವಾಹನ ನಿಲ್ಲಿಸಲು ಬಳಸಲಾಗುತ್ತಿದ್ದು, ಜೆಪಿ ನಗರದ ಶಾಖಾಂಬರಿ ನಗರದ ವಾರ್ಡ್ ಜನರು ರೋಸಿ ಹೋಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...