Asianet Suvarna News Asianet Suvarna News

ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!

ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.    

ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.