ಐಜಿಪಿ ಹೇಮಂತ್ ನಿಂಬಾಳ್ಕರ್ ಮತ್ತೆ ವರ್ಗಾವಣೆ/ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆ/ ಐಜಿಪಿ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ/ ಡಿ.31 ರಂದು ಐಎಸ್ಡಿಗೆ ವರ್ಗಾವಣೆ ಆಗಿದ್ದ ನಿಂಬಾಳ್ಕರ್
ಬೆಂಗಳೂರು (ಜ. 11) ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಈ ಸಾರಿ ವರ್ಗಾವಣೆ ನೀಡಲಾಗಿದೆ.
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಡಿ.31 ರಂದು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.#
ನಿಂಬಾಳ್ಕರ್ ಮೇಲೆ ರೂಪಾ ಮಾಡಿದ್ದ ಆರೋಪ ಏನು?
ಇದೀಗ ಮತ್ತೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ನಿರ್ಭಯಾ ಸೇಫ್ಟಿ ಟೆಂಡರ್ ವಿಚಾರಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮತ್ತು ನಿಂಬಾಳ್ಕರ್ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಈ ಘಟನೆ ನಂತರ ಸರ್ಕಾರ ಇಬ್ಬರನ್ನು ವರ್ಗಾವಣೆ ಮಾಡಿತ್ತು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 11, 2021, 11:19 PM IST