ತಂಡೋಪತಂಡವಾಗಿ ಬಂದು ದರ್ಶನ ಪಡೆದುಕೊಂಡ ಭಕ್ತರು| ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಮಣ್ಣೂರ ಗ್ರಾಮ| ಪುರುಷ ಸಿದ್ಧಿ ಪುರುಷ ಎಂದೆ ಖ್ಯಾತಿ ಗಳಿಸಿದ ಗಂಗಲಿಂಗ ಮಹಾರಾಯ| 

ಅಫಜಲ್ಪುರ(ಮಾ.20): ತಾಲೂಕಿನ ಮಣ್ಣೂರ ಗ್ರಾಮದ ಆಧುನಿಕ ಪವಾಡ ಪುರುಷ ಸಿದ್ಧಿ ಪುರುಷ ಎಂದೆ ಖ್ಯಾತಿ ಗಳಿಸಿದ ಗಂಗಲಿಂಗ ಮಹಾರಾಯ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಗಂಗಲಿಂಗ ಮಹಾರಾಯರ ಗದ್ದುಗೆಯ ಮೆಲೆ ನಾಗರ ಹಾವೊಂದು ಹೆಡೆ ಬಿಚ್ಚಿ ಕುಳಿತು ಅಚ್ಚರಿ ಮೂಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಣ್ಣೂರ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನ ಭಕ್ತರು ತಂಡೋಪತಂಡವಾಗಿ ಬಂದು ದರ್ಶನ ಪಡೆದುಕೊಂಡರು.

ಕಲಬುರಗಿಗೆ ಕೈತಪ್ಪಿದ ರೈಲ್ವೆ ವಿಭಾಗ: ಖರ್ಗೆ-ಗೋಯಲ್‌ ಜಟಾಪಟಿ

ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಾವು ಗದ್ದುಗೆಯ ಮೇಲೆ ಕುಳಿತು ಅಚ್ಚರಿ ಮೂಡಿಸಿದೆ.