ರಜೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು| ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸಾವು| ವಿಜಯಪುರ ಜಿಲ್ಲೆ ತಿಕೋಟಾ ಬಳಿಯ ಸೋಮದೇವರಹಟ್ಟಿ ಬಳಿ ಘಟನೆ.

ವಿಜಯಪುರ[ಮೇ.18]: ರಜೆಗೆ ಬಂದಿದ್ದ ಯೋಧನೊಬ್ಬ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತೀಯ ಸೇನೆಯಲ್ಲಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶರಣಯ್ಯ ಗುರುಪಾದಯ್ಯ ಮಠಪತಿ(32) ಮೃತ ಯೋಧ. ಬೈಕ್ ಚಲಾಯಿಸುತ್ತಿದ್ದ ಶರಣಯ್ಯ ವಿಜಯಪುರ ಜಿಲ್ಲೆ ತಿಕೋಟಾ ಬಳಿಯ ಸೋಮದೇವರಹಟ್ಟಿ ಬಳಿ ತಲುಪುತ್ತಿದ್ದಂತೆಯೇ ಸ್ಕಿಡ್ ಆಗಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಯೋಧ ಶರಣಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.