ಸೋಲನ್ನು ಸಹಿಸಿಕೊಳ್ಳದೇ ಕಿಡಿಗೇಡಿಗಳು ಕೊನೆಯ ಓವರ್ ವೇಳೆ ಎಲ್ಇಡಿ ಪರದೆಗೆ ಕಲ್ಲು ಎಸೆದಿದ್ದಾರೆ.
ವಿಜಯನಗರ(ನ.20): ಅಹಮದಾಬಾದ್ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಪರಾಭವ ಹೊಂದಿದೆ. ಈ ಹಿನ್ನಲೆಯಲ್ಲಿ ಕಿಡಿಗೇಡಿಗಳು ಎಲ್ಇಡಿ ಪರದೆಗೆ ಕಲ್ಲು ತೂರಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಿನ್ನೆ(ಭಾನುವಾರ) ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೋಲನ್ನು ಸಹಿಸಿಕೊಳ್ಳದೇ ಕಿಡಿಗೇಡಿಗಳು ಕೊನೆಯ ಓವರ್ ವೇಳೆ ಎಲ್ಇಡಿ ಪರದೆಗೆ ಕಲ್ಲು ಎಸೆದಿದ್ದಾರೆ.
ಪುರಾತತ್ವ ಇಲಾಖೆ ಅನುಮತಿ ಪಡೆಯದೇ ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಮೊಳೆ ಹೊಡೆದ ಧಾರ್ಮಿಕ ದತ್ತಿ ಇಲಾಖೆ!
ಸಾರ್ವಜನಿಕರು ವಿಶ್ವಕಪ್ ಫೈನಲ್ ಮ್ಯಾಚ್ ನೋಡಲೆಂದು ರಾಜ್ಯ ಸರ್ಕಾರ ಎಲ್ಇಡಿ ಪರದೆಯ ವ್ಯವಸ್ಥೆ ಮಾಡಿತ್ತು. ಕ್ರೀಡಾ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಇಡಿ ಹಾಕುವಂತೆ ಸೂಚನೆ ನೀಡಲಾಗಿತ್ತು.
