ಕಾಲು ನೋವಿನಿಂದ ಬೇಸತ್ತಿದ್ದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗ(ಮಾ.19): ಕಾಲು ನೋವಿನಿಂದ ಬೇಸತ್ತಿದ್ದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅನಾರೋಗ್ಯ ಕಾರಣದಿಂದ ಅಂಗನವಾಡಿ ಶಿಕ್ಷಕಿ ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಅಂಗನವಾಡಿ ಕಾರ್ಯಕರ್ತೆ ಮಾಲತಿ (33) ಆತ್ಮಹತ್ಯೆ ಮಾಡಿಕೊಂಡವರು. ಅಂಗನವಾಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಕಾಮುಕ ತಂದೆಯಿಂದ ಮಗಳ ಮೇಲೆಯೇ 3 ವರ್ಷ ನಿರಂತರ ಅತ್ಯಾಚಾರ

ಕಳೆದ ಕೆಲ ತಿಂಗಳಿಂದ ಮಣಿಪಾಲ್ ಅಸ್ಪತ್ರೆಯಲ್ಲಿ ಕಾಲು ನೋವಿಗೆ ಸಂಭಂದಿಸಿದ ಶಸ್ತಚಿಕಿತ್ಸೆ ಮಾಡಿಸಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ಕಾಲಿನ ನೋವು ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]