Asianet Suvarna News Asianet Suvarna News

ಚಿತ್ರದುರ್ಗ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಡೆದ ಘಟನೆ. 

Three Youths Dies while Swimming in Lake at Chitradurga grg
Author
First Published Mar 29, 2023, 9:30 AM IST

ಚಿತ್ರದುರ್ಗ(ಮಾ.29): ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಬಳಿಯ ಕೆರೆಯಲ್ಲಿ ನಿನ್ನೆ(ಮಂಗಳವಾರ) ಸಂಜೆ ನಡೆದಿದೆ. 

ನಂದನಹೊಸೂರು ಗ್ರಾಮದ ಗಿರೀಶ್ (18), ಹೊರಕೆರೆದೇವರಪುರ ಗ್ರಾಮದ ಸಂಜಯ್ (18), ಕಣಿವೆ ಜೋಗಿಹಳ್ಳಿ ಗ್ರಾಮದ ಮನು(19) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 

MUSLIM RESERVATION: ಮುಸ್ಲಿಂ ಮೀಸಲಾತಿ ರದ್ದುಪಡಿಸಿದ ಕ್ರಮಕ್ಕೆ ಎಸ್‌ಡಿಪಿಐ ಪ್ರತಿಭಟನೆ

ನಿನ್ನೆ ಸಂಜೆ ವೇಳೆ ಕೆರೆಯಲ್ಲಿ ಯುವಕರು ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಅಮತ ತಿಳಿದು ಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios