29ರಂದು ಟಿಬೆಟಿಯನ್‌ ಗುರು ದಲಾಯಿಲಾಮ ಮಂಗಳೂರಿಗೆ| ಅಖಿಲ ಭಾರತ ಕ್ಯಾಥೋಲಿಕ್‌ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗಿ

ಮಂಗಳೂರು[ಆ.27]: ಟಿಬೆಟಿಯನ್‌ ಆಧ್ಯಾತ್ಮಿಕ ಗುರು ದಲಾಯಿಲಾಮ ಅವರು ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 12.20ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Add Asianetnews Kannada as a Preferred SourcegooglePreferred

ಆ.30ರಂದು ನಗರದ ಫಾದರ್‌ ಮುಲ್ಲರ್ಸ್‌ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೋಲಿಕ್‌ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗವಹಿಸುವರು.

ನಮ್ಮವರೇ ದಲೈಲಾಮಾ ಉತ್ತರಾಧಿಕಾರಿ: ಭಾರತಕ್ಕೆ ಚೀನಾ ಪರೋಕ್ಷ ಎಚ್ಚರಿಕೆ!

ಅಂದು ನಗರದಲ್ಲಿ ವಾಸ್ತವ್ಯ ಹೂಡಿ, ಆ.31ರಂದು ಬೆಳಗ್ಗೆ 7 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.