ಗ್ರಹಣ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನ, ಧ್ಯಾನ, ಜಪ ಮಾಡುವುದಕ್ಕೆ ಅವಕಾಶ| ಇಡೀ ದಿನ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ| ನಿತ್ಯದ ಪೂಜೆಯಂತೆ ಬೆಳಗ್ಗೆ ಪೂಜೆಗಳು ನಡೆಯಲಿವೆ, ಗ್ರಹಣ ಮುಗಿದ ನಂತರ ದೇವರಿಗೆ ಪುನಃ ವಿಶೇಷ ಪೂಜೆಗಳು ನಡೆಯಲಿವೆ|

ಗದಗ(ಜೂ.21): ಇಂದು ನಡೆಯಲಿರುವ ಕಂಕಣಾಕೃತಿ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಗದಗ ನಗರದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. 

Add Asianetnews Kannada as a Preferred SourcegooglePreferred

ಗ್ರಹಣ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನ, ಧ್ಯಾನ, ಜಪ ಮಾಡುವುದಕ್ಕೆ ಅವಕಾಶವಿದೆ. ಇಡೀ ದಿನ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ. 

ಖಂಡಗ್ರಾಸ ಸೂರ‍್ಯಗ್ರಹಣ: ದೇಗುಲಗಳ ಬಾಗಿಲು ಬಂದ್‌!

ನಿತ್ಯದ ಪೂಜೆಯಂತೆ ಬೆಳಗ್ಗೆ ಪೂಜೆಗಳು ನಡೆಯಲಿವೆ, ಗ್ರಹಣ ಮುಗಿದ ನಂತರ ದೇವರಿಗೆ ಪುನಃ ವಿಶೇಷ ಪೂಜೆಗಳು ನಡೆಯಲಿವೆ ಎಂದು ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದ ಅರ್ಚಕ ರಾಮಚಂದ್ರ ಭಟ್‌ ಮಾಹಿತಿ ನೀಡಿದ್ದಾರೆ.