ಮೃತ ಬಾಲಕರನ್ನು ತನ್ಮಯಿ, ಕಿಶೋರ್ ಅಂತ ಗುರುತಿಸಲಾಗಿದೆ. ಮೂವರು ಯುವಕರಲ್ಲಿ ಓರ್ವ ಬಾಲಕ ಹೋರಾಡಿ ಬಚಾವ್ ಆಗಿದ್ದಾನೆ. 

ಚಿಕ್ಕಮಗಳೂರು(ಆ.05): ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಇಂದು(ಶನಿವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಮೃತ ಬಾಲಕರನ್ನು ತನ್ಮಯಿ, ಕಿಶೋರ್ ಅಂತ ಗುರುತಿಸಲಾಗಿದೆ. ಮೂವರು ಯುವಕರಲ್ಲಿ ಓರ್ವ ಬಾಲಕ ಹೋರಾಡಿ ಬಚಾವ್ ಆಗಿದ್ದಾನೆ. 

ಮಿಡಿ ಹಾಕಿದ್ರೆ ದೇವೀರಮ್ಮನ ದರ್ಶನ ಇಲ್ಲ: ದೇಗುಲದ ಹೊಸ ನಿಯಮ ಏನ್‌ ಹೇಳುತ್ತೆ?

ಕೆರೆಯಲ್ಲಿ ಸಿಲುಕಿದ್ದ ಓರ್ವ ಬಾಲಕ ಹರಸಾಹನ ಪಟ್ಟು ಬಚಾವ್ ಮಾಡಲಾಗಿದೆ. ಇಬ್ಬರ ಮೃತದೇಹವನ್ನ ಸ್ಥಳಿಯರು ಹೊರತೆಗೆದಿದ್ದಾರೆ. ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.