ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು| ಈಜು ಬಾರದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕರು| ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ನಡೆದ ದುರ್ಘಟನೆ|
ವಿಜಯಪುರ(ಡಿ.11): ಕೆರೆಯಲ್ಲಿ ಈಜಲು ಬಾರದೇ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕರನ್ನು ಸುದೀಪ(10) ಹಾಗೂ ಮಾಳಪ್ಪ(10) ಎಂದು ಗುರುತಿಸಲಾಗಿದೆ.
Add Asianetnews Kannada as a Preferred Source

ಇಬ್ಬರೂ ಬಾಲಕರು ಮಂಗಳವಾರ ಸಂಜೆ ಕೆರೆಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಬಾಲಕರು ಬಾಲಕರು ಬುಧವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸ್ಥಳದಲ್ಲಿ ಮೃತ ಕುಟುಂಬಸ್ಥರು ಆಕ್ರಂದನ ಮುಗಿಲುಮಟ್ಟಿದೆ. ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
