ತೋಟದ ಬಾವಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಅಣ್ಣ ತಂಗಿ| ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ನಡೆದ ಘಟನೆ| ಈಜಲು ಬಾರದೆ ಬಾವಿಯಲ್ಲೇ ಅಸುನೀಗಿದ ಅಣ್ಣ ತಂಗಿ|

ಅಥಣಿ(ಜೂ.07): ಈಜಲು ಹೋಗಿ ಅಣ್ಣ ತಂಗಿ ತೋಟದ ಬಾವಿಯಲ್ಲಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದಲ್ಲಿ ಶನಿವಾರ ನಡೆದಿದೆ.

Add Asianetnews Kannada as a Preferred SourcegooglePreferred

ಗುಂಡೇವಾಡಿ ಗ್ರಾಮದ ಪಾರಿಸ್‌ ನೇಮಣ್ಣ ಕುಪವಾಡ (15) ಮತ್ತು ಆತನ ಸಹೋದರಿ ಸನ್ಮತಿ ನೇಮಣ್ಣ ಕುಪವಾಡ (13) ಮೃತಪಟ್ಟ ಅಣ್ಣ ತಂಗಿಯಾಗಿದ್ದಾರೆ. 

ಬೆಳಗಾವಿ: 'ಕೊರೋನಾ ಕಾಟದ ಮಧ್ಯೆಯೇ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧರಾಗಿ'

ಗ್ರಾಮದ ಹೊರವಲಯದಲ್ಲಿ ನಿರ್ಮಿಸಲಾಗಿದ್ದ ತೋಟದಲ್ಲಿ ಇಬ್ಬರು ಮಕ್ಕಳು ಈಜಲು ಹೋಗಿದ್ದಾರೆ. ಆದರೆ, ಈಜಲು ಬಾರದೆ ಅಲ್ಲಿಯೇ ಅಸುನೀಗಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.