ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ(ಜು.14): ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದ ಬಳಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ.
Add Asianetnews Kannada as a Preferred Source

ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ ಪ್ರವೀಣ್(26) ಹಾಗೂ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದ ಯೊಗೀಶ(27) ಮೃತ ದುರ್ದೈವಿಗಳು.
ರಾಯಚೂರು: ಡಿವೈಡರ್ಗೆ ಡಿಕ್ಕಿ ಹೊಡೆದ KSRTC ಬಸ್, ಸ್ಥಳದಲ್ಲೇ ಚಾಲಕ ಸಾವು
ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
