Asianet Suvarna News Asianet Suvarna News

'ಊರಿಗೆ ಬಂದ ನಾರಿ ನೀರಿಗೆ ಬಾರದೇ ಹೋದೀತೇ': ಯಾರತ್ತ ಅನಂತ್ ಬಾಣ?

ನೀರಿಗೆ ಬಂದ ನಾರಿ ಊರಿಗೆ ಬಾರದೇ ಇರುತ್ತಾಳೆಯೇ? ಅವಳ ಬಂಡವಾಳವೂ ಇನ್ನೇನು ಬಯಲಾಗಲಿದೆ ಎಂದು ಅನಂತ್ ಕುಮಾರ್ ಟೀಕಿಸಿದ್ದಾರೆ.

ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಬತ್ತಳಿಕೆಯಲ್ಲಿ ಇರುವ ಕೊನೇ ಅಸ್ತ್ರ ಪ್ರಿಯಾಂಕಾ ಗಾಂಧಿ, ಅವರು ರಾಹುಲ್ ಗಾಂಧಿಗಿಂತ ಪ್ರಭಾವಿಯಂತೆ, ಅವತಾರವಂತೆ  ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್‍ಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

Video Top Stories