Asianet Suvarna News Asianet Suvarna News

ಉಡುಪಿ: ಹಿರಿಯ ಚಿಂತಕ, ವಿಮರ್ಶಕ ಜಿ.ರಾಜಶೇಖರ್ ಇನ್ನಿಲ್ಲ

ಚಿಂತಕ, ವಿಮರ್ಶಕ ಜಿ.ರಾಜಶೇಖರ್ ನಿಧನ

Veteran Writer G Rajashekhar Passed Away in Udupi grg
Author
Bengaluru, First Published Jul 20, 2022, 11:44 PM IST | Last Updated Jul 20, 2022, 11:44 PM IST

ಉಡುಪಿ(ಜು.21): ಚಿಂತಕ, ವಿಮರ್ಶಕ ಜಿ.ರಾಜಶೇಖರ್(75)  ಅವರು ಇಂದು(ಬುಧವಾರ) ನಿಧನರಾಗಿದ್ದಾರೆ.  ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶೇಖರ್ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. 

ಕಳೆದ ಎರಡು ವರ್ಷಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಜಶೇಖರ್ ಅವರನ್ನ ಇತ್ತೀಚಿಗೆ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಅಂತ ತಿಳಿದು ಬಂದಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಿ.ರಾಜಶೇಖರ್ ಇಂದು ನಿಧನರಾಗಿದ್ದಾರೆ. ಜಿ.ರಾಜಶೇಖರ್ ಅಂತ್ಯಕ್ರಿಯೆ ನಾಳೆ(ಗುರುವಾರ) ನಡೆಯಲಿದೆ. 
 

Latest Videos
Follow Us:
Download App:
  • android
  • ios