Asianet Suvarna News Asianet Suvarna News

ಪಂಚರಾಜ್ಯ ಚುನಾವಣೆ: ಬಿಜೆಪಿ ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿ ತೊಗಾಡಿಯಾ

ವಿಹೆಚ್ ಪಿಯ ಮಾಜಿ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ಬಾಯಿ ತೋಗಾಡಿಯಾ ಅವರು ಕೇಂದ್ರ ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ್ದಾರೆ.

ವಿಹೆಚ್ ಪಿಯ ಮಾಜಿ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ಬಾಯಿ ತೋಗಾಡಿಯಾ ಅವರು ಕೇಂದ್ರ ಸರ್ಕಾರದ ಮೇಲೆ ವಾಕ್ ಪ್ರಹಾರ ನಡೆಸಿದ್ದು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

Video Top Stories