Asianet Suvarna News Asianet Suvarna News

'ಲಕ್ಷ್ಮೀ ಹೆಬ್ಬಾಳ್ಕರ್ ಪಕ್ಷಕ್ಕೆ ಅಲ್ಲ ಡಿ.ಕೆ.ಶಿವಕುಮಾರ್ ಗೆ ನಿಷ್ಠೆ'

ಬಿಜೆಪಿಯಿಂದ 30 ಕೋಟಿ ರೂ ಆಮೀಷ ಬಂದಿತ್ತು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಬೆಳಗಾವಿ ಗ್ರಾಮೀಣ ಮಾಜಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ತಿರುಗೇಟು ನೀಡಿದ್ದಾರೆ.

ಬಿಜೆಪಿಯಿಂದ 30 ಕೋಟಿ ರೂ ಆಮೀಷ ಬಂದಿತ್ತು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಬೆಳಗಾವಿ ಗ್ರಾಮೀಣ ಮಾಜಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ತಿರುಗೇಟು ನೀಡಿದ್ದು, ಲಕ್ಷ್ಮೀ  ಹೇಳಿಕೆಗೆ ಸಂಜಯ್ ಪಾಟೀಲ್ ಏನು ಹೇಳಿದ್ದಾರೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ.