Asianet Suvarna News Asianet Suvarna News

ಸೆಲ್ಫಿ ಕೇಳಿದವನಿಗೆ ಏಟು‌ ಕೊಟ್ಟ ಸಿದ್ದರಾಮಯ್ಯ

ಮೈಸೂರು[ಫೆ.08] ಕನಕ ಪೀಠದ ಸಮುದಾಯ ಭವನ ಉದ್ಘಾಟನೆ ಮಾಡಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಸಿದ್ದರಾಮಯ್ಯ ಜನ ಜಂಗುಳಿ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು.  ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ಧರಾಮಯ್ಯ ಅಭಿಮಾನಿಯನ್ನು ಹಿಂದಕ್ಕೆ ತಳ್ಳಿ ಒಂದು ಏಟು ನೀಡಿದರು.

ಮೈಸೂರು[ಫೆ.08] ಕನಕ ಪೀಠದ ಸಮುದಾಯ ಭವನ ಉದ್ಘಾಟನೆ ಮಾಡಲು ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಸಿದ್ದರಾಮಯ್ಯ ಜನ ಜಂಗುಳಿ ನಡುವೆ ಸಿಕ್ಕಿಹಾಕಿಕೊಂಡಿದ್ದರು. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಬಂದಿದ್ದರು.  ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ಧರಾಮಯ್ಯ ಅಭಿಮಾನಿಯನ್ನು ಹಿಂದಕ್ಕೆ ತಳ್ಳಿ ಒಂದು ಏಟು ನೀಡಿದರು.

Video Top Stories