ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಂದ ಹಿಂದೇಟು?

ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಟಿಸ್ ಅವಧಿ ಮುಗಿದರೂ, ಹಾಸನ ನಗರಪಾಲಿಕೆ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ನಗರಸಭೆ ಆಡಳಿತ ಮೌನವಾಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

Share this Video
  • FB
  • Linkdin
  • Whatsapp

ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಟಿಸ್ ಅವಧಿ ಮುಗಿದರೂ, ಹಾಸನ ನಗರಪಾಲಿಕೆ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ನಗರಸಭೆ ಆಡಳಿತ ಮೌನವಾಯ್ತಾ? ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video