ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ
ಶಾಸಕ ಯತೀಂದ್ರ ಸಿದ್ದರಾಮಯ್ಯ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ
ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಮುತ್ತಿಗೆ ಹಾಕಿದ ಘಟನೆ ಟಿ.ನರಸೀಪುರದ ಕಿರಸಗೂರು ಗ್ರಾಮದ ಬಳಿ ನಡೆದಿದೆ.