Asianet Suvarna News Asianet Suvarna News

ಬೆಂಗಳೂರಿಗೆ ಬನ್ನಿ ಎಂದ ಸಿಎಂಗೇ ಸವಾಲು ಹಾಕಿದ ರೈತರು!

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನ.19ಕ್ಕೆ ಬಂದು ಸಭೆ ನಡೆಸುವುದಾಗಿ ಹೇಳಿದ್ದ ಸಿಎಂ, ಇದೀಗ ರೈತರನ್ನು ನ.20ಕ್ಕೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ, ಸಿಎಂ ಈ ಕ್ರಮ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ನಾವು ಬೆಂಗಳೂರಿಗೆ ಬರಲ್ಲ, ಸಿಎಂ ಬೆಳಗಾವಿಗೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ. 

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ನ.19ಕ್ಕೆ ಬಂದು ಸಭೆ ನಡೆಸುವುದಾಗಿ ಹೇಳಿದ್ದ ಸಿಎಂ, ಇದೀಗ ರೈತರನ್ನು ನ.20ಕ್ಕೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ, ಸಿಎಂ ಈ ಕ್ರಮ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ನಾವು ಬೆಂಗಳೂರಿಗೆ ಬರಲ್ಲ, ಸಿಎಂ ಬೆಳಗಾವಿಗೆ ಬರಬೇಕೆಂದು ಪಟ್ಟು ಹಿಡಿದಿದ್ದಾರೆ.