2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ| ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗ್ಬೇಕು| ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ: ಜಮೀರ್‌ ಅಹ್ಮದ್‌| 

ಹುಣಸೂರು(ಫೆ.20): ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್‌ ಜನಾಧಿಕಾರ ಸಮಾವೇಶದಲ್ಲಿ ಜಮೀರ್‌ ಅವರು, ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದರು. 

Add Asianetnews Kannada as a Preferred SourcegooglePreferred

2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗ್ಬೇಕು ಎಂದು ಹೇಳಿದ್ದಾರೆ. 

100 ಪರ್ಸೆಂಟ್ We Will Back:ಅಬ್ಬರಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರನ್ನ ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಮುಖ್ಯಮಂತ್ರಿ ಎನ್ನುತ್ತೇನೆ ಎಂದು ತಿಳಿಸಿದ್ದಾರೆ.