ಮದ್ಯ ಖರೀದಿಗೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯ; ಕೊಡಗಿನಲ್ಲಿ ಒಟ್ಟು ಮತದಾರರೆಷ್ಟು?
ಕೊಡಗು: ರೋಗಿಗಳ ಊಟದ ಹೆಸರಲ್ಲೂ ನಡೆಯಿತಾ ಗೋಲ್ಮಾಲ್?
ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್: ರಘು ಕೌಟಿಲ್ಯ
9 ವರ್ಷಗಳಿಂದ ಕೊಡಗು ಜಿಲ್ಲೆ ಸಂಪರ್ಕ: ಯದುವೀರ್
ಕೊಡಗು: ಚುನಾವಣಾ ಪ್ರಚಾರ ಅಖಾಡಕ್ಕಿಳಿದ ಯದುವೀರ್ ಒಡೆಯರ್; ಜನಸಾಮಾನ್ಯರಂತೆ ಸರದಿ ನಿಂತು ಊಟ ಮಾಡಿದ ರಾಜ ವಂಶಸ್ಥ!
ಚುನಾವಣೆ ಹೊಸ್ತಿಲಲ್ಲಿ ಮತ್ತೆ ಸದ್ದು ಮಾಡುತ್ತಿರುವ ಕೊಡಗು ಡಿಸಿ ಕಚೇರಿಯ ತಡೆಗೋಡೆ
ಕರ್ನಾಟಕಕ್ಕೆ 2024ರ ಮೊದಲ ಮಳೆ ಸಿಂಚನ; ನಿನ್ನೆ ಕೊಡಗು, ಇಂದು ಚಿಕ್ಕಮಗಳೂರಲ್ಲಿ ತಂಪೆರೆದ ಮಳೆರಾಯ!
ಕೊಡಗು: ಯುವಜನತೆ ನಾಯಕತ್ವ ಗುಣ ಬೆಳಸಿಕೊಳ್ಳುವಂತೆ ಪ್ರೊ.ರಾಘವ ಕರೆ
ಮೈಸೂರು ಟಿಕೆಟ್ ಯದುವೀರ್ ಗೆ ಬಹುತೇಕ ಫಿಕ್ಸ್, ಕಾಂಗ್ರೆಸ್ ಗೆ ಲಾಭನಾ? ನಷ್ಟನಾ?
ಕೊಡಗು: ಯುವಜನರು ನಾಯಕತ್ವ ಗುಣ ಬೆಳಸಿಕೊಳ್ಳುವಂತೆ ಪ್ರೊ.ರಾಘವ ಕರೆ
ಕೊಡಗು: ಬಿದಿರಿನ ತಡಿಕೆ ಪ್ಲಾಸ್ಟಿಕ್ ಹೊದಿಕೆಯ ಜೋಡಿಯಲ್ಲಿ ನಡೆಯುತ್ತಿದೆ ಆದಿವಾಸಿ ಬುಡಕಟ್ಟು ಜನರ ಬದುಕು!
ಕೊಡಗಿನಲ್ಲಿ ತೀವ್ರಗೊಂಡ ಬರ, ಬತ್ತುತ್ತಿರುವ ನದಿ ತೊರೆಗಳು: ನೀರು ಪಂಪ್ ಮಾಡದಂತೆ ಜಿಲ್ಲಾಡಳಿತದಿಂದ ನಿಷೇಧಾಜ್ಞೆ!
ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಪುನರ್ ಸ್ಥಾಪನೆ
ಕಣ್ತೆರೆಯುವ ಮೊದಲೇ ಮಣ್ಣು ಸೇರಿದ ಕಂದಮ್ಮ! ಗದ್ದೆಯಲ್ಲಿ ನವಜಾತ ಶಿಶು ಹೂತಿಟ್ಟು ಹೋದ ದುರುಳರು!
ಸಿದ್ದರಾಮಯ್ಯರನ್ನು ನಂಬಿ ಹೋದ್ರೆ ದಲಿತರು ಹಾಳಾಗಿ ಹೋಗ್ತಾರೆ: ಪ್ರತಾಪ್ ಸಿಂಹ ಕಿಡಿ
ಕೊಡಗಿನ ನಿರ್ಗತಿಕರ ಮೇಲೆ ದರ್ಪ ತೋರಿಸಿದ್ರಾ ಕಂದಾಯ ಇಲಾಖೆ ಅಧಿಕಾರಿಗಳು, 18 ಶೆಡ್ಡುಗಳು ನೆಲಸಮ
ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ ಸಂಚಾರಕ್ಕೆ ಅಡ್ಡಿ ಆರೋಪ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ
ಕಾವೇರಿಯ ತವರೂರು ಕೊಡಗು, ಕುಶಾಲನಗರದಲ್ಲಿಯೇ ಕುಡಿಯುವ ನೀರಿಗೆ ಹಾಹಾಕಾರ!
ಇನ್ನೊಂದು ತಿಂಗಳಲ್ಲಿ ಖಾಲಿಯಾಗಲಿದೆ ಹಾರಂಗಿ ಜಲಾಶಯ: ಕಾವೇರಿ ತವರಿನಲ್ಲಿ ಜೀವಜಲಕ್ಕೂ ಆತಂಕ!
ಕೊಡಗು: ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ
ಪ್ರತಾಪ ಸಿಂಹಗೆ ಮತ್ತೆ ಮೈಸೂರು ಕೊಡಗು ಬಿಜೆಪಿ ಟಿಕೆಟ್ ಪಕ್ಕನಾ? ಈ ಬಗ್ಗೆ ಸಂಸದ ಹೇಳಿದ್ದೇನು?
ಶಕ್ತಿಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ: ರಾಜ್ಯ ಸರ್ಕಾರವನ್ನ ತಾಲಿಬಾನ್ಗೆ ಹೋಲಿಸಿದ ಸಂಸದ ಪ್ರತಾಪ್ ಸಿಂಹ!
Kodagu: ರಣಾಂಗಣವಾದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಟೆಂಡರ್ ಪ್ರಕ್ರಿಯೆ ಸಭೆ: ಅಸಲಿಗೆ ಆಗಿದ್ದೇನು?
ಮೈಸೂರು ಕೊಡಗು ಲೋಕಸಭೆ ಬಿಜೆಪಿ ಟಿಕೆಟ್ಗೆ ಫೈಟ್; ನಾನೂ ಪ್ರಬಲ ಆಕಾಂಕ್ಷಿ ಎಂದ ಭಾಸ್ಕರ್ ರಾವ್!
ಮಡಿಕೇರಿ: ನಾಗರಹೊಳೆ ರಕ್ಷಣೆಗೆ ಜೀವ ಮುಡಿಪಾಗಿಟ್ಟಿದ್ದ ಕೆ.ಎಂ. ಚಿಣ್ಣಪ್ಪ ಇನ್ನಿಲ್ಲ
ಕೊಡಗು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಡಾ. ಜೆ.ಸೋಮಣ್ಣ ಕರೆ
ಕೊಡಗು: ಫೆಬ್ರವರಿಯಲ್ಲೇ ಬರಿದಾದ ಕಾವೇರಿ ನದಿ, ಪುಣ್ಯಸ್ನಾನ, ಪಿಂಡ ಪ್ರದಾನಕ್ಕೂ ನೀರಿಲ್ಲದೆ ಭಕ್ತರ ಪರದಾಟ..!
ಕೊಡಗು ಜುಮ್ಮಾ ಮಸೀದಿಯಲ್ಲಿ ನಮಾಜ್ ಮಾಡಿದ ಮಹಿಳೆಗೆ 25 ವರ್ಷ ಬಹಿಷ್ಕಾರ; ಗಂಡನ ಅಂತ್ಯಕ್ರಿಯೆಗೂ ಅವಕಾಶವಿಲ್ಲ
ಭಾಗಮಂಡಲದಲ್ಲಿ ಕುಡಿಯುವ ನೀರಿಗೆ ಅಡ್ಡಿಪಡಿಸಿದ ಅರಣ್ಯ ಇಲಾಖೆ ವಿರುದ್ಧ, ಸಿಡಿದೆದ್ದ ಗ್ರಾಮ ಪಂಚಾಯಿತಿಗಳು!
ಕೊಡಗು: ಸಂಪರ್ಕವಿಲ್ಲದಿದ್ದರೂ ಬಂತು ಸಾವಿರಾರು ರೂ. ವಿದ್ಯುತ್ ಬಿಲ್, ಬೆಳಕು ಯೋಜನೆ ಅಡಿಯಲ್ಲಿ ದೋಖಾ..!
Kodagu News (ಕೊಡಗು ಸುದ್ದಿ): Suvarna News brings the Latest Kodagu News Headlines and Today's Breaking Kodagu News. Get a scoop of all the Local news updates about politics, crime, education, real estate and entertainment. Catch up with the exclusive photos, videos, live updates and much more online in Kannada. ಕರ್ನಾಟಕದ ಕೊಡಗು ಜಿಲ್ಲೆಯಿಂದ ಇತ್ತೀಚಿನ ಸುದ್ದಿಗಳನ್ನು ಓದಿ.