ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ದಿ ಟಾಕ್ಸಿಕ್' ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಈ ಹಿಂದೆ ಜೂನ್ 4ಕ್ಕೆ ನಿಗದಿಯಾಗಿದ್ದ ದಿನಾಂಕವನ್ನು ಮತ್ತೆ ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಚಿತ್ರತಂಡ ಇನ್ನೂ ಪ್ರಕಟಿಸಿಲ್ಲ.
ಸ್ವಿಗ್ಗಿ ಸಂಸ್ಥೆಯು 'ಸ್ವಿಗ್ಗಿ ಬಿಲ್ಡರ್ಸ್ ಕ್ಲಬ್' ಎಂಬ ಹೊಸ ವೇದಿಕೆಯನ್ನು ಆರಂಭಿಸಿದ್ದು, ಡೆವಲಪರ್ಗಳು ಎಐ ಏಜೆಂಟ್ಗಳನ್ನು ನಿರ್ಮಿಸಲು ಆಹ್ವಾನಿಸಿದೆ. ಈ ತಂತ್ರಜ್ಞಾನವು ಗ್ರಾಹಕರ ಇಷ್ಟಗಳನ್ನು ಅರಿತು, 'ನನಗೆ ಹಸಿವಾಗ್ತಿದೆ' ಎಂದು ಟೈಪ್ ಮಾಡಿದರೆ ಸಾಕು, ತಾನಾಗಿಯೇ ಊಟವನ್ನು ಆರ್ಡರ್ ಮಾಡಲಿದೆ.
Astrology Predicts Business ಜ್ಯೋತಿಷ್ಯದ ಪ್ರಕಾರ ಧೈರ್ಯ, ನಾಯಕತ್ವ ಮತ್ತು ಅದೃಷ್ಟದಂತಹ ಗುಣಗಳಿಂದ, ಇವರು ಯಾವುದೇ ವ್ಯವಹಾರ ಶುರು ಮಾಡಿದರೂ ಸುಲಭವಾಗಿ ಗೆಲುವು ಸಾಧಿಸುತ್ತಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಾಲಕನ ನಿದ್ದೆ ಮಂಪರಿನಿಂದಾಗಿ ಕಾರೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
ಕ್ಯಾನ್ಸರ್ನಿಂದಾಗಿ ಕಾಲು ಕಳೆದುಕೊಳ್ಳುವ ಹಂತದಲ್ಲಿದ್ದ ರೋಗಿಗೆ ಯೆನೆಪೋಯ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಭಾರತದಲ್ಲೇ ಪ್ರಥಮ ಎನ್ನಲಾದ ಈ 13 ಗಂಟೆಗಳ ಸಂಕೀರ್ಣ ಶಸ್ತ್ರಚಿಕಿತ್ಸೆಯ ಮೂಲಕ, ಕ್ಯಾನ್ಸರ್ ಪೀಡಿತ ಮೂಳೆ ಮತ್ತು ಸ್ನಾಯುಗಳನ್ನು ತೆಗೆದು, ಕಾಲನ್ನು ಪುನರ್ ನಿರ್ಮಿಸಿ ರೋಗಿ ಮತ್ತೆ ನಡೆಯುವಂತೆ ಮಾಡುವಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ.
Venus Transit 2026 ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಮೇ 08, 2026 ರಂದು ಶುಕ್ರನು ಮೃಗಶಿರ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಈ ನಕ್ಷತ್ರ ಬದಲಾವಣೆಯಿಂದಾಗಿ ಮೂರು ರಾಶಿಯವರಿಗೆ ರಾಜವೈಭೋಗದ ಜೀವನ ಆರಂಭವಾಗಲಿದೆ.
36 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಮುಂಬೈನ ಯುವ ಆಟಗಾರ ಆಯುಷ್ ವರ್ತಕ್ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರಯಲ್ಸ್ಗೆ ಬರುವಂತೆ ಆಹ್ವಾನ ನೀಡಿದೆ. ಇದು ಧೋನಿಯ ಮತ್ತೊಂದು ಮಾಸ್ಟರ್ ಪ್ಲಾನ್ ಎಂದೇ ಹೇಳಲಾಗುತ್ತಿದೆ. ಹಾಗಿದ್ರೆ, ಯಾರು ಈ ಆಯುಷ್ ವರ್ತಕ್?
ಮುಲ್ಲಾನ್ಪುರದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿ ಅದರ ಅಜೇಯ ಓಟಕ್ಕೆ ಅಂತ್ಯ ಹಾಡಿದೆ. ಪಂಜಾಬ್ ನೀಡಿದ 223 ರನ್ಗಳ ಬೃಹತ್ ಗುರಿಯನ್ನು ರಾಜಸ್ಥಾನ ಯಶಸ್ವಿಯಾಗಿ ಬೆನ್ನಟ್ಟಿದ್ದು, ವೈಭವ್ ಸೂರ್ಯವಂಶಿ ಐಪಿಎಲ್ನಲ್ಲಿ ವೇಗದ 400 ರನ್ಗಳ ದಾಖಲೆ ನಿರ್ಮಿಸಿದರು.
ಜನ್ಮ ಶನಿಯ ಸಂಕಷ್ಟಗಳನ್ನು ದಾಟಿ, ಗುರುಬಲದ ಅನುಗ್ರಹದಿಂದ ಯಶಸ್ಸಿನತ್ತ ಸಾಗುತ್ತಿರುವ ಕುಂಭ ರಾಶಿಯವರಿಗೆ ಈ ಮೇ ತಿಂಗಳು ಒಂದು ಮಹತ್ವದ ತಿರುವು ನೀಡಲಿದೆ. ತಾಳ್ಮೆ ಮತ್ತು ಸಂಯಮವನ್ನು ನಿಮ್ಮ ಅಸ್ತ್ರವಾಗಿಸಿಕೊಂಡರೆ, ಈ ತಿಂಗಳ ಸವಾಲುಗಳೆಲ್ಲವೂ ಸಾಧನೆಗಳಾಗಿ ಬದಲಾಗಲಿವೆ.
ರಷ್ಯಾದಿಂದ ಭಾರತ ಖರೀದಿಸಿರುವ ಐದು ಎಸ್-400 ಕ್ಷಿಪಣಿ ವ್ಯವಸ್ಥೆಗಳ ಪೈಕಿ ನಾಲ್ಕನೆಯದು ಶೀಘ್ರದಲ್ಲೇ ಬರಲಿದೆ. ಈ ಹಿಂದೆ 'ಆಪರೇಷನ್ ಸಿಂದೂರ'ದ ಯಶಸ್ಸಿಗೆ ಕಾರಣವಾಗಿದ್ದ ಈ ವ್ಯವಸ್ಥೆಯು, ಭಾರತದ ವಾಯುರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ.