ಎಚ್ಎಎಲ್ ವಿಮಾನ ನಿಲ್ದಾಣವನ್ನು ಮತ್ತೆ ನಾಗರಿಕ ಪ್ರಯಾಣಕ್ಕೆ ಬಳಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದು ದುಷ್ಕರ್ಮಿ, 3 ಸಾವು, ಐವರು ಗಂಭೀರ, ತೈಪಿ ರೈಲು ನಿಲ್ದಾಣದ ಪಕ್ಕದಲ್ಲಿ ಈ ಘಟನೆ ನಡೆದಿದೆ. ದುರ್ಷರ್ಮಿಯ ದಾಳಿ ದೃಶ್ಯಗಳು ಸೆರೆಯಾಗಿದೆ. ಭೀಕರ ಘಟನೆಯಿಂದ ಸಾರ್ವಜನಿಕರು ಶಾಕ್ಗೆ ಒಳಗಾಗಿದ್ದರೆ.
ಬಿಜೆಪಿ ಅವರು ಮಹಿಳಾ ವಿರೋಧಿಗಳು. ಹೀಗಾಗಿಯೇ ಶಕ್ತಿ, ಗೃಹಲಕ್ಷ್ಮಿಯಂತಹ ಮಹಿಳೆಯರಿಗೆ ಅನುಕೂಲವಾಗುವ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮದಲ್ಲಿ ದೇವತೆ ಸ್ಥಾನ ಪಡೆದಿರುವ ಗಂಗೆಯನ್ನು ಮನೆಗೆ ತಂದು ಪೂಜೆ ಮಾಡಲಾಗುತ್ತದೆ. ಗಂಗಾಜಲವನ್ನು ಮನೆಗೆ ತರುವ ಮುನ್ನ ಕೆಲ ನಿಯಮ ಪಾಲಿಸಬೇಕು. ಇಲ್ಲವೆಂದ್ರೆ ಫಲ ಸಿಗೋದಿಲ್ಲ.
ಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರವು ರಾಮನ ಹೆಸರಲ್ಲಿ ರಾಜ್ಯಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್ ನೀಡಲಾಗಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಂ ಇಂಡಿಯಾ 5ನೇ ಹಾಗೂ ಅಂತಿಮ ಟಿ20 ಪಂದ್ಯ ಗೆದ್ದು ಟ್ರೋಫಿ ಗೆಲುವಿನ ವಿಶ್ವಾಸದಲ್ಲಿದೆ.
ನಂದಮೂರಿ ಬಾಲಕೃಷ್ಣ ವಾರಣಾಸಿಗೆ ಭೇಟಿ ನೀಡಿ ಕಾಶಿ ವಿಶ್ವನಾಥ ಮತ್ತು ಮಾತಾ ವಿಶಾಲಾಕ್ಷಿ ದರ್ಶನ ಪಡೆದರು. ಈ ಸಮಯದಲ್ಲಿ, ಅವರು ತಮ್ಮ ಅಖಂಡ 2 ಚಿತ್ರದ ಪ್ರಚಾರ ಮಾಡಿದರು. ಈ ಚಿತ್ರವು ಸನಾತನ ಧರ್ಮವನ್ನು ಆಧರಿಸಿದೆ ಮತ್ತು ಇದು ಭಕ್ತಿ ಹಾಗೂ ಸಿನಿಮಾದ ಸಂಗಮ ಎಂದು ಹೇಳಿದರು.
Aase Serial: ಆಸೆ ಸೀರಿಯಲ್ ನಿಂದ ರೋಹಿಣಿ ಪಾತ್ರಧಾರಿ ಅಮೃತಾ ರಾಮಮೂರ್ತಿ ಹೊರಬಂದಿದ್ದರು, ಆ ಪಾತ್ರಕ್ಕೆ ಇನ್ನೊಬ್ಬ ನಟಿಯ ಆಯ್ಕೆಯೂ ಆಗಿತ್ತು. ಸೀರಿಯಲ್ ಶೂಟಿಂಗ್ ಕೂಡ ಶುರು ಮಾಡಿದ್ದರು. ಆದರೆ ಇದೀಗ ಒಂದೇ ದಿನಕ್ಕೆ ಆ ನಟಿಯೂ ಸೀರಿಯಲ್ ನಿಂದ ಹೊರ ಬಂದಿದ್ದಾರೆ.
ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ರೊದ್ದಂ ಜ್ಯುವೆಲರ್ಸ್ ಮಾಲೀಕ ಗೋವರ್ಧನ್ ಅವರನ್ನು ಕೇರಳ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಮರುಲೇಪನದ ಬಳಿಕ ಸುಮಾರು 4 ಕೆಜಿ ಚಿನ್ನ ಕಡಿಮೆಯಾಗಿತ್ತು.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ವದಂತಿಗಳು ಮತ್ತೆ ಜೋರಾಗಿವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಅವರ ಮದುವೆಯ ಫೋಟೋಗಳು AI ನಿಂದ ರಚಿಸಲಾಗಿದ್ದು, ಸಂಪೂರ್ಣವಾಗಿ ನಕಲಿಯಾಗಿವೆ.