ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್ನಲ್ಲಿ ಕೋಲಾಹಲ, ಬಹ್ರೇನ್ನಲ್ಲಿ ಆಯೋಜಿಸಿದ ಟೂರ್ನಿಯಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಪಾಕಿಸ್ತಾನದ ಜನಪ್ರಿಯ ಕಬಡ್ಡಿ ಪಟು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರಿನ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ 2,76,693 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂಬ ವಿಚಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಂಗಳೂರಿನಲ್ಲಿ ಹೊಸ ವರ್ಷಾಚರಣೆ ಆಯೋಜಿಸಲು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ರಾತ್ರಿ 12.30ರೊಳಗೆ ಕಾರ್ಯಕ್ರಮ ಮುಗಿಸಬೇಕು, ಡಿಜೆ ಪಾರ್ಟಿ, ಮಾದಕ ವಸ್ತುಗಳ ಸೇವನೆ, ಅಶ್ಲೀಲ ನೃತ್ಯಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಈ ವಾರವಿಡಿ ಜೋರಾದ ಜಟಾಪಟಿ ನಡೆದಿವೆ. ಸೀಕ್ರೆಟ್ ರೂಮ್ನಲ್ಲಿ ಕುಳಿತಿರೋ ರಕ್ಷಿತಾ ಮತ್ತು ಧ್ರುವಂತ್ , ಮನೆಯೊಳಗೆ ಕ್ಯಾಪ್ಟನ್ಸಿ ಟಾಸ್ಕ್ ಯಾರು ಆಡಬೇಕು ನಿರ್ಧಾರ ಮಾಡ್ತಾ ಇದ್ದಾರೆ.
ಬ್ಲೂಮ್ಬರ್ಗ್ ಪ್ರಕಾರ, ವಾಲ್ಮಾರ್ಟ್ ಸ್ಥಾಪಕರಾದ ವಾಲ್ಟನ್ ಕುಟುಂಬವು 46.68 ಲಕ್ಷ ಕೋಟಿ ರೂಪಾಯಿ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕುಟುಂಬವೆಂದು ಗುರುತಿಸಲ್ಪಟ್ಟಿದೆ. ಭಾರತದ ಫ್ಲಿಪ್ಕಾರ್ಟ್ ಅನ್ನು ಈ ಕುಟುಂಬ ಹೊಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನ 10 ತಿಂಗಳ ಕಾಲ ಗಡೀಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ತಿಮರೋಡಿ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
ಇತ್ತೀಚೆಗೆ ಎಐ, ಡೀಪ್ ಫೇಕ್ ವಿಡಿಯೋಗಳ ಕಾಟ ಹೆಚ್ಚಾಗಿದೆ. ಅದ್ರಲ್ಲೂ ನಟಿಮಣಿಯರಿಗೆ ಈ ಎಐ, ಡೀಪ್ಫೇಕ್ ಕೊಡ್ತಿರೋ ಕಾಟ ಅಷ್ಟಿಷ್ಟಲ್ಲ. ಹಲವು ನಾಯಕನಟಿಯರು ಇದರ ಬಗ್ಗೆ ಧ್ವನಿಯೆತ್ತಿದ್ದಾರೆ.
ಅಣ್ಣಾ ಕಾಂಡೋಮ್ ಬೆಲೆ ಇಳಿಸಿ ಎಂದ ಪಾಕ್ಗೆ ಕಪಾಳಮೋಕ್ಷ, ಮೊದ್ಲು ದಿವಾಳಿ ತಪ್ಪಿಸಲು ಸೂಚನೆ, ಕಾಂಡೋಮ್ ಬಗ್ಗೆ ಅಮೇಲೆ ಚಿಂತೆ ಮಾಡಿ, ಮೊದಲು ದೇಶ ದಿವಾಳಿಯತ್ತ ಸಾಗುತ್ತಿರುವುದನ್ನು ತಪ್ಪಿಸಿ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಎಚ್ಚರಿಕೆ ನೀಡಿದೆ.
ಬಾಡಿಗೆ ಹಣ ಕೇಳಲು ಹೋದ ಮನೆ ಮಾಲಕಿಯನ್ನು ಬಾಡಿಗೆದಾರ ದಂಪತಿ ಕೊಲೆ ಮಾಡಿದ್ದಾರೆ. ನಂತರ ಶವವನ್ನು ಸೂಟ್ಕೇಸ್ನಲ್ಲಿ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ, ಮನೆಗೆಲಸದಾಕೆಯ ಸಮಯಪ್ರಜ್ಞೆಯಿಂದಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.