ಕಳೆದ 14 ವರ್ಷಗಳಲ್ಲಿ 25 ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಹಾಗೆಯೇ ಕಳೆದ 5 ವರ್ಷಗಳಲ್ಲಿ ಕೇವಲ 9 ಲಕ್ಷ ಜನ ವಿದೇಶಗಳಿಗೆ ವಲಸೆ ಹೋಗಿದ್ದು, ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಭಾರತೀಯರ ಈ ವಲಸೆಗೆ ಕಾರಣವೇನು ಇಲ್ಲಿದೆ ಡಿಟೇಲ್ ಸ್ಟೋರಿ.
ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರಗೆ ತಂದೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ನ್ಯಾಯಾಲಯದಿಂದ ಆದೇಶ. ಏನಿದು ಪ್ರಕರಣ? ಪೂರ್ತಿ ವಿವರ ತಿಳಿಯಲು ಕ್ಲಿಕ್ ಮಾಡಿ.
Bharti Singh Second Pregnancy: ನಟಿ ಭಾರತಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಭಾರತಿ ಅವರ ಪ್ರೆಗ್ನೆನ್ಸಿ ಡೇಟ್ ಇದಾಗಿರಲಿಲ್ಲ. ಏಕೆಂದರೆ ಅವರು 'ಲಾಫ್ಟರ್ ಶೆಫ್ಸ್' ಶೂಟಿಂಗ್ನಲ್ಲಿ ಭಾಗವಹಿಸಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ವಾಟರ್ ಬ್ರೇಕ್ ಆಗಿದೆ.
ಒಂದು ಕಾಲದಲ್ಲಿ ಸೈಕಲ್ ಬೈಕ್ನಲ್ಲಿ ಓಡಾಡ್ತಿದ್ದ ಯುವಕನೋರ್ವ ಈಗ ದುಬೈನಲ್ಲಿ ಕ್ರೂಸ್ ಶಿಪ್ನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದು, ಆತನ ಈ ಅನಿರೀಕ್ಷಿತ ಸಂಪತ್ತಿನ ಬಗ್ಗೆ ಈಗ ಇಡಿ ಕಣ್ಣು ಬಿದ್ದಿದೆ.
ಮೀಟ್ ಮಾಡೋಣ ಇಲ್ಲ ಡೇಟ್ ಮಾಡೋಣ ಅಂತ ಎಣ್ಣೆ ಹೊಡೆದು ಕಿಕ್ ಕೊಡ್ತಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಆ ಸಹವಾಸವೇ ಬೇಡ ನಾನು ಗ್ಲಾಮರ್ ಕಡೆ ಮುಖನು ಹಾಕಲ್ಲ ಅಂತ ಬಣ್ಣ ಬದಲಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಒಳಚರಂಡಿ ಜಾಲಕ್ಕಾಗಿ 1200 ಕೋಟಿ ರೂಪಾಯಿಗಳ ಬೃಹತ್ ಯೋಜನೆ ಸಿದ್ಧವಾಗುತ್ತಿದೆ. ಇದರೊಂದಿಗೆ, ಬೀದಿ ನಾಯಿಗಳ ಪುನರ್ವಸತಿ ಮತ್ತು ನಗರಕ್ಕೆ 100 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ತರುವ ಯೋಜನೆಯನ್ನು ಜಿಲ್ಲಾಧಿಕಾರಿ ದರ್ಶನ್ ಬಹಿರಂಗಪಡಿಸಿದ್ದಾರೆ.
ಒಮ್ಮೆ ಕುಳಿತು ನೋಡಿ, ಮದುವೆಯಲ್ಲಿ ಆಫೀಸ್ ಕೆಲಸ ಮಾಡಿ ಟೀಕೆ ಗುರಿಯಾಗಿದ್ದ ವಧುವಿನ ಬೆಂಕಿ ಉತ್ತರ ನೀಡಿದ್ದಾರೆ. ಹನಿಮೂನ್ನಲ್ಲೂ ಕಚೇರಿ ಮೀಟಿಂಗ್ ಮಾಡುತ್ತಿದ್ದ ನವ ವಧು ಭಾರಿ ಟೀಕೆಗೆ ಗುರಿಯಾಗಿದ್ದರು. ಇದೀಗ ವಧು ತಿರುಗೇಟು ನೀಡಿದ್ದಾರೆ.
ಕಿಡ್ನಾಪ್ನಿಂದ ತಪ್ಪಿಸಿಕೊಂಡು ಬಂದಿರುವ ತೇಜಸ್, ತನ್ನ ಅಪಹರಣಕ್ಕೆ ಕರ್ಣನೇ ಕಾರಣ ಎಂದು ತಪ್ಪಾಗಿ ಭಾವಿಸಿದ್ದಾನೆ. ಅನಿರೀಕ್ಷಿತವಾಗಿ ಫೋನ್ನಲ್ಲಿ ನಿತ್ಯಾಳ ದನಿ ಕೇಳಿದಾಗ, ಆತನ ಸ್ಥಿತಿ ತಿಳಿಯದ ನಿತ್ಯಾ, ತನ್ನನ್ನು ತೊರೆದು ಹೋದದ್ದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾಳೆ.
ಅಪ್ಪ ಸೂಪರ್ ಸ್ಟಾರ್.. ಶ್ರೀಮಂತ ನಟ. ಬೇಕಾಗಿದ್ದೆಲ್ಲಾ ಕಣ್ ಮುಂದೆಯೇ ಇರುತ್ತೆ. ಮನೆ ಫ್ರೆಂಡ್ಸ್ ಆಂತ ಓಡಾಡ್ಕೊಂಡು ಎಂಜಾಯ್ ಮಾಡ್ಕೊಂಡು ಇರಬಹುದು.. ಆದ್ರೆ ಬಾದ್ ಷಾ ಕಿಚ್ಚ ಸುದೀಪ್ ಮಗಳು ಸಾನ್ವಿ ಸುದೀಪ್ ಹಾಗಲ್ಲ.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ಹೇಳುವವರೆಗೂ ತಾವೇ ಸಿಎಂ ಆಗಿ ಮುಂದುವರೆಯುವುದಾಗಿ ಮತ್ತು ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದ ಇಲ್ಲವೆಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.