ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಿಮಿತ್ತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ನಗರ ದಕ್ಷಿಣ ವಲಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಸುತ್ತಿದೆ.
ಪ್ರಯಾಣಿಕರ ಕಾಯುವಿಕೆಗೆ, ಟಿಕೆಟ್ ಖರೀದಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ರೈಲು ನಿಲ್ದಾಣ ಕಟ್ಟಡವನ್ನು ವಿಸ್ತರಿಸುವ ಕೆಲಸ ಪ್ರಾರಂಭವಾಗಿದೆ.
Gowri Kannada Serial Episode Update: ಕಿರುತೆರೆಯ ಖ್ಯಾತ ನಟಿ ಕಾವ್ಯಶ್ರೀ ಗೌಡ ಹಾಗೂ ಸುಷ್ಮಿತ್ ಜೈನ್, ಕರಣ್, ಸುಷ್ಮಿತಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಗೌರಿ ಧಾರಾವಾಹಿ ತನ್ನ ವಿಭಿನ್ನ ಕಥಾ ಹಂದರದಿಂದ ಈಗಾಗಲೇ ಕನ್ನಡಿಗರ ಮನೆ ತಲುಪಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ಮಾಕುಟ್ಟ ರಸ್ತೆಯಲ್ಲಿ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದ ಅವಘಡ ನಡೆದಿದೆ. ಬಸ್ ಕೇರಳದಿಂದ ಕೊಡಗಿಗೆ ಬರುತ್ತಿತ್ತು. ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರ ಕೆಳಗಿಳಿಸಿದ ಚಾಲಕ. ಇದ್ದಕ್ಕಿದ್ದಂತೆ ಇಡೀ ಬಸ್ಸಿಗೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ಸಾಧಿಸಿ, ಸರಣಿಯಲ್ಲಿ 2-1ರ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ಬೌಲರ್ಗಳ ದಾಳಿಗೆ ತತ್ತರಿಸಿದ ಹರಿಣಗಳ ಪಡೆ 117 ರನ್ಗಳಿಗೆ ಆಲೌಟ್ ಆಯಿತು. ಸೋಲಿನ ಬಗ್ಗೆ ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್ ಕಾರಣ ಬಿಚ್ಚಿಟ್ಟಿದ್ದಾರೆ.
ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
Rest december extraordinary these zodiac signs says astrologer ಜ್ಯೋತಿಷಿ ಇವಾನ್ ನಥಾನಿಯಲ್ ಗ್ರಿಮ್ ಪ್ರಕಾರ ಐದು ರಾಶಿಗೆ ಡಿಸೆಂಬರ್ 2025 ರ ಉಳಿದ ಭಾಗವು ಉತ್ತಮವಾಗಿದೆ. ಈ ತಿಂಗಳ ಉಳಿದ ಭಾಗ ಈ ರಾಶಿಗೆ ಅದೃಷ್ಟ.
ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಖಾಸಗಿ ಕಂಪನಿ ಉದ್ಯೋಗಿ ಮನೆಗೆ ನುಗ್ಗಿ ತಪಾಸಣೆ ನೆಪದಲ್ಲಿ ದರೋಡೆ ಮಾಡಿದ್ದ ನಕಲಿ ಸಬ್ ಇನ್ಸ್ಪೆಕ್ಟರ್ ಹಾಗೂ ಆತನ ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಗೆ ಕಳೆದ ನಾಲ್ಕು ವರ್ಷದಿಂದ ಹಿಡಿದಿದ್ದ ‘ಗ್ರಹಣ’ಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. 1200 ಕೇಬಲ್ ಬದಲಾವಣೆಯ ಪೈಕಿ ಕೇವಲ 30 ಕೇಬಲ್ ಅಳವಡಿಕೆಯಷ್ಟೇ ಬಾಕಿ ಇದೆ.
Actress Geetha Bharati Bhat Photos: ಬ್ರಹ್ಮಗಂಟು ಧಾರಾವಾಹಿ ನಟಿ ಗೀತಾ ಭಾರತಿ ಭಟ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹಳ ಖಾಸಗಿಯಾಗಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗುತ್ತಿವೆ.