ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರದ 'ದ್ವೇಷ ಭಾಷಣ ಪ್ರತಿಬಂಧಕ ಮಸೂದೆ'ಯನ್ನು ಪ್ರಜಾಪ್ರಭುತ್ವ ವಿರೋಧಿ ಮತ್ತು ತುರ್ತು ಪರಿಸ್ಥಿತಿಯ ಮನಸ್ಥಿತಿಯ ಪ್ರತಿಬಿಂಬ ಎಂದು ತೀವ್ರವಾಗಿ ಖಂಡಿಸಿದ್ದಾರೆ. ಈ ಕಾನೂನು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹಿಂಪಡೆಯಲಿ ಎಂದು ಆಗ್ರಹಿಸಿದ್ದಾರೆ..
ಕೆ.ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳಿಗೆ ಮಾತ್ರವಲ್ಲ ನನಗೂ ಆಪ್ತರು. ಒಂದು ರೀತಿಯಲ್ಲಿ ಮುಖ್ಯಮಂತ್ರಿಗಳಿಗೂ ರಾಜಣ್ಣ ಅವರಿಗೂ ಸಂಬಂಧವೇ ಇಲ್ಲ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಹಣದ ನೆಪದಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿ, ನಂಬರ್ ಸಾರ್ವಜನಿಕವಾಗಿ ಹಾಕುವುದಾಗಿ ಬೆದರಿಸಿದ ಆರೋಪಿ ಪಾರಿತೋಷ್ ಯಾದವ್ ವಿರುದ್ಧ ಮಹಿಳೆ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ನಾನು ಈಗಲೂ ಸಿದ್ದರಾಮಯ್ಯ ಅವರ ಪರ. ಡಿ.ಕೆ.ಶಿವಕುಮಾರ್ ಅವರು ಎಷ್ಟೇ ಪ್ರಯತ್ನ ಮಾಡಿದರೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.
Today December 22nd horoscope lucky zodiac signs kannada 2025 ಯಾವ ರಾಶಿಗೆ ಹಣದ ಲಾಭ? ಯಾರಿಗೆ ಆರೋಗ್ಯದ ಸಮಸ್ಯೆ? ಕುಟುಂಬ ಜೀವನ, ಉದ್ಯೋಗ ಮತ್ತು ಹಣಕಾಸಿನ ಬಗ್ಗೆ ಪೂರ್ಣ ದೈನಂದಿನ ಜ್ಯೋತಿಷ್ಯ ಭವಿಷ್ಯ
ಶಾಸಕ ಇಕ್ಬಾಲ್ ಹುಸೇನ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ತಮ್ಮ ಹೇಳಿಕೆಗೆ ಬದ್ಧ ಎಂದು ಪುನರುಚ್ಚರಿಸಿದ್ದಾರೆ. ಭಗವಂತನ ಶಕ್ತಿ ಪಡೆದವರು ಕೊಟ್ಟ ದಿನಾಂಕವನ್ನು ತಾವು ಹೇಳಿದ್ದು, ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯನವರ ಆಶೀರ್ವಾದವಿದೆ ಎಂದಿದ್ದಾರೆ.
ವಿವಾದಾತ್ಮಕ ಚುನಾವಣಾ ಬಾಂಡ್ಗಳನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ ನಂತರದ ಮೊದಲ ಹಣಕಾಸು ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ ಒಂಬತ್ತು ಪ್ರಮುಖ ಚುನಾವಣಾ ಟ್ರಸ್ಟ್ಗಳಿಂದ 3,811 ಕೋಟಿ ರು.ನಷ್ಟು ದೇಣಿಗೆ ಹರಿದು ಬಂದಿದೆ.
ಅಸ್ಸಾಂನಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಸರ್ಕಾರದ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಂಗ್ರೆಸ್ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಅಕ್ರಮ ಬಾಂಗ್ಲಾ ವಲಸಿಗರು ಅಸ್ಸಾಂನಲ್ಲಿ ನೆಲೆಸಲು ಸಹಕರಿಸುತ್ತಿದೆ ಎಂದು ಕಿಡಿಕಾರಿದ್ದಾರೆ..