ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ನೀಡಿ ಎಂಬುದನ್ನು ಸಮಯ ಬಂದಾಗ ಕೇಳುವೆ, ಆದರೆ ಎಲ್ಲೊ ನಿಂತು ಮಾಧ್ಯಮದವರ ಮುಂದೆ ಇದನ್ನ ಪ್ರಶ್ನಿಸಲಾಗಲ್ಲ. ಕಾಲ ಕೂಡಿ ಬಂದಾಗ ಎಲ್ಲವೂ ಆಗುತ್ತೆ ಎಂದು ಸಚಿವ ಮಹದೇವಪ್ಪ ಹೇಳಿದರು.
ಕೆಎಸ್ಡಿಎಲ್ ಭ್ರಷ್ಟಾಚಾರ ಕುರಿತು ಶಾಸಕ ಎಚ್.ಟಿ.ಮಂಜು ಮಾಡಿರುವ ಆರೋಪ ಸುಳ್ಳಾಗಿದ್ದರೆ, ಮಾನನಷ್ಟ ಮೊಕದ್ದಮೆ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅವರ ಅಮೋಘ ಶತಕ ಹಾಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಭಾರತವು 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿತು.
ಸೀನು ದೇಹದಲ್ಲಿ ನಡೆಯುವ ಅತ್ಯಂತ ಸಹಜ ಪ್ರಕ್ರಿಯೆ. ಸಾಮಾನ್ಯವಾಗಿ ಸೀನು ಬಂದರೆ ಅದೊಂದು ಅನಾರೋಗ್ಯ ಎಂದು ಭಾವಿಸುತ್ತೇವೆ. ಆದರೆ ಸೀನು ಒಂದು ವೇಗದ ರಕ್ಷಣಾ ವ್ಯವಸ್ಥೆ. ಅಷ್ಟಕ್ಕೂ ಸೀನು ಯಾಕೆ ಬರುತ್ತೆ, ಅದರ ಹಿಂದಿನ ವೈಜ್ಞಾನಿಕ ಕಾರಣ ಏನು ಅಂತ ನೋಡೋಣ.
Kitchen tips and tricks: ಇಂದಿಗೂ ಸಹ ಅನೇಕ ಜನರು ಮನೆಯಲ್ಲಿಯೇ ಮಸಾಲೆ ಪೌಡರ್ ಮಾಡಿಕೊಳ್ಳುವ ಮೂಲಕ ಸಾಂಬಾರ್ ಮಾಡಲು ಬಯಸುತ್ತಾರೆ. ಆದರೆ ಹಾಗೆ ಮಸಾಲೆ ಮಾಡುವಾಗ ಅಕ್ಕಿಯನ್ನು ಏಕೆ ಸೇರಿಸುತ್ತಾರೆಂದು ನಿಮಗೆ ತಿಳಿದಿದೆಯೇ?. ಇಲ್ಲದಿದ್ದರೆ ಖಂಡಿತವಾಗಿಯೂ ಈ ಲೇಖನ ಓದಿ.
ಸ್ಮಾರ್ಟ್ ಟಿವಿ ಖರೀದಿಸುವಾಗ ಅದರ ಗಾತ್ರ, ಡಿಸ್ಪ್ಲೇ ಪ್ರಕಾರ, ಮತ್ತು ಕೋಣೆಯ ಬೆಳಕನ್ನು ಪರಿಗಣಿಸುವುದು ಮುಖ್ಯ. ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು, ಟಿವಿಯ ಗಾತ್ರಕ್ಕೆ ಅನುಗುಣವಾಗಿ ಸರಿಯಾದ ವೀಕ್ಷಣಾ ಅಂತರವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ.
ಪ್ರಪಂಚದಾದ್ಯಂತ ಆಲ್ಕೋಹಾಲ್ ಪ್ರಿಯರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ದೇಶದಲ್ಲೂ ವಿಭಿನ್ನ ನಿಯಮಗಳಿವೆ. ಆದರೆ, ಥೈಲ್ಯಾಂಡ್ನಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಒಂದು ವಿಚಿತ್ರ ನಿಯಮವಿದೆ. ಅದೇನು ಅಂತೀರಾ..
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ, ರಾಜ್ಯದಲ್ಲಿ ನಾಯಿ ದಾಳಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ದಾವಣಗೆರೆಯಲ್ಲ ನಾಯಿ ದಾಳಿಗೆ ಮಹಿಳೆ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.
ಅನ್ನದಾತ ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿವೆ.
ಮ್ಯೂಟೆಂಟ್ ರಘು ಅವರು ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಎತ್ತರ ಮತ್ತು ದೇಹದ ಬಗ್ಗೆ ನಿರಂತರವಾಗಿ ಮಾತನಾಡಿ, ಕೋಟ್ಯಂತರ ಜನರ ಮುಂದೆ ತನ್ನ ವರ್ಚಸ್ಸನ್ನು ಹಾಳುಮಾಡುತ್ತಿದ್ದಾನೆ ಎಂದು ರಘು ಆಕ್ರೋಶ ವ್ಯಕ್ತಪಡಿಸಿದ್ದಾರೆ.