ಡಿ.25ಕ್ಕೆ ಥಿಯೇಟರ್ನಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗ್ತಿದೆ. ಈ ವೇದಿಕೆ ಮೇಲೆ ಹೇಳ್ತೀನಿ. ಯುದ್ಧಕ್ಕೆ ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ ಎಂದು ಕಿಚ್ಚ ಸುದೀಪ್ ಹೇಳಿದರು.
ಇತ್ತೀಚೆಗೆ ಶಿವರಾಜ್ಕುಮಾರ್ ಮತ್ತು ದರ್ಶನ್ ಪುತ್ರ ವಿನೀಶ್ ಅವರು ಆಕಸ್ಮಿಕವಾಗಿ ಭೇಟಿಯಾಗಿದ್ದರು. ಈ ಕುರಿತು ಶಿವಣ್ಣ ಮಾತನಾಡಿ, ‘ನಾನು ಶೂಟಿಂಗ್ ಮಾಡುತ್ತಿದ್ದೆ. ವಿನೀಶ್ ಅಲ್ಲಿ ನಿಂತಿದ್ದ. ಅವನನ್ನು ನೋಡಿ ತುಂಬಾ ನೋವಾಯಿತು.
ರಣವೀರ್ ಸಿಂಗ್ ಅವರ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ಈ ಮಧ್ಯೆ, ಚಿತ್ರದ ಐಟಂ ನಂಬರ್ಗೆ ತಮನ್ನಾ ಭಾಟಿಯಾ ಫೈನಲ್ ಆಗಿದ್ದರು, ಆದರೆ ಕೊನೆ ಕ್ಷಣದಲ್ಲಿ ಅವರನ್ನು ಕೈಬಿಡಲಾಯಿತು ಎಂಬ ಸುದ್ದಿ ಇದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ಸಂಭ್ರಮಾಚರಣೆ ನಡೆಸುತ್ತಿದ್ದರೆ ಇತ್ತ, ಭಾರಿ ಅಧಿಪತ್ಯ ಹೊಂದಿದ್ದ ಸೂರ್ಯವಂಶಿ ಕುಟುಂಬದ 6 ಸದಸ್ಯರು ಸೋಲುಂಡಿದ್ದಾರೆ.
ಪ್ರಭಾಸ್ ಅವರ 'ದಿ ರಾಜಾ ಸಾಬ್' ಸಿನಿಮಾ ಸದ್ಯ ಚರ್ಚೆಯಲ್ಲಿದೆ. ಚಿತ್ರದ ಹಾಡುಗಳು ಮತ್ತು ಬಿಡುಗಡೆ ಬಗ್ಗೆ ಹಲವು ಮಾಹಿತಿ ಹೊರಬರುತ್ತಿದೆ. ಈ ನಡುವೆ, ಚಿತ್ರಕ್ಕೆ ಸಂಬಂಧಿಸಿದ ಒಂದು ಆಘಾತಕಾರಿ ಸುದ್ದಿ ಬಂದಿದೆ. ಇದರ ಒಟಿಟಿ ಡೀಲ್ನಲ್ಲಿ ವ್ಯತ್ಯಾಸವಾಗಿದ್ದು, ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ, ಮೈಸಾ ಆ್ಯಕ್ಷನ್ ಸಿನಿಮಾ ರಿಲೀಸ್ ಅಪ್ಡೇಟ್ ಕೊಟ್ಟ ನಟಿ, ಇದುವರೆಗೆ ತೆರೆ ಮೇಲೆ ನೋಡಿದ ರಶ್ಮಿಕಾ ಮಂದಣ್ಣಗಿಂತ ಮೈಸಾ ಸಿನಿಮಾದಲ್ಲಿನ ರಶ್ಮಿಕಾ ಭಾರಿ ಭಿನ್ನ. ಬುಡುಕಟ್ಟು ಸಮುದಾಯದ ಮಹಿಳೆಯ ಕತೆಯೊಂದಿಗೆ ರಶ್ಮಿಕಾ ಬರುತ್ತಿದ್ದಾರೆ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಜಿದ್ದಿನ ಮೂಲಕ ಅನುಷ್ಠಾನ ಮಾಡಲು ಮುಂದಾಗುತ್ತಿಲ್ಲ. ಈ ವಿಷಯವನ್ನು ರೈತರು ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ನ್ಯೂಜಿಲೆಂಡ್ಗಿಂತ ಸ್ವಲ್ಪ ದೊಡ್ಡದಾದ ವಿಶ್ವದ ಅತಿದೊಡ್ಡ ನದಿಗಳಲ್ಲಿ ಒಂದಾದ ಇದು ಪೂರ್ವಕ್ಕೆ ಅರುಣಾಚಲ ಪ್ರದೇಶ, ದಕ್ಷಿಣಕ್ಕೆ ನಾಗಾಲ್ಯಾಂಡ್ ಮತ್ತು ನೈಋತ್ಯಕ್ಕೆ ಭೂತಾನ್ನಿಂದ ಗಡಿಯಾಗಿದೆ. ಅಸ್ಸಾಂ ಈಶಾನ್ಯ ಭಾರತದ ಒಂದು ಪ್ರದೇಶವಾಗಿದೆ.
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ, ಮಹಾರಾಷ್ಟ್ರದಲ್ಲಿ ಮಹಾಯುತಿ 214 ಸ್ಥಾನ ಗೆದ್ದಿದೆ. ಇದು ಇವಿಎಂ, ಚುನಾವಣಾ ಆಯೋಗದ ಕೃಪೆ ಎಂದು ಕಾಂಗ್ರೆಸ್ ಸೇರಿ ವಿಪಕ್ಷ ಆರೋಪಿಸಿದೆ.
ನಟಿ ಅದಿತಿ ಪ್ರಭುದೇವ ಅವರು ದೊಡ್ಡಪತ್ರೆಯ ಆರೋಗ್ಯ ಪ್ರಯೋಜನಗಳ ಬಗ್ಗೆ ಹಂಚಿಕೊಂಡಿದ್ದಾರೆ. ಶೀತ, ಕೆಮ್ಮು, ಅಜೀರ್ಣದಂತಹ ಹಲವು ಸಮಸ್ಯೆಗಳಿಗೆ ಮನೆಯಲ್ಲೇ ಸಿಗುವ ಈ ಸಾಂಬ್ರಾಣಿ ಎಲೆಯು ರಾಮಬಾಣವಾಗಿದೆ. ಇದನ್ನು ದಿನನಿತ್ಯ ಸೇವಿಸುವುದರಿಂದ ಹಲವಾರು ಮಾತ್ರೆಗಳನ್ನು ದೂರವಿಡಬಹುದು ಎಂದು ಅವರು ವಿವರಿಸಿದ್ದಾರೆ.