ಉಗ್ರ ನಿಗ್ರಹಕ್ಕೆ ನಿವೃತ್ತ ಸೈನಿಕ ಎಂ.ಕೆ.ಚಂದ್ರಶೇಖರ್ ಪರಿಹಾರೋಪಾಯ

ಉಗ್ರ ನಿಗ್ರಹಕ್ಕೆ ನಿವೃತ್ತ ಸೈನಿಕ ಎಂ.ಕೆ.ಚಂದ್ರಶೇಖರ್ ಪರಿಹಾರೋಪಾಯ  

Share this Video
  • FB
  • Linkdin
  • Whatsapp

ಘೋರ ದುರಂತ ನಡೆದು ಹೋಗಿದೆ. ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತದ ವೀರ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿ ಜೀವಗಳನ್ನು ಬಲಿಪಡೆದಿವೆ. ಕೇವಲ ಕಣ್ಣೀರು ಸುರಿಸುವುದು ಮಾತ್ರ ಅಲ್ಲ.. ಇಂದು ತೆಗೆದುಕೊಳ್ಳುವ ಕೆಲ ಚಿಕ್ಕ ಚಿಕ್ಕ ಕ್ರಮಗಳು ಮುಂದೆ ನಿಧಾನವಾಗಿ ಭಯೋತ್ಪಾದನೆ ನಿಗ್ರಹಕ್ಕೆ ಕಾರಣವಾಗಬಹುದು. ನಿವೃತ್ತ ಏರ್ ಕಮೋಡರ್ ಎಂ.ಕೆ.ಚಂದ್ರಶೇಖರ್ ಸೈನಿಕರ ಬಲಿದಾನದ ಬಗ್ಗೆ ಮಾತನಾಡಿದ್ದು ಉಗ್ರ ನಿಗ್ರಹಕ್ಕೆ ಪರಿಹಾರೋಪಾಯಗಳನ್ನು ಸೂಚಿಸಿದ್ದಾರೆ. ಎಂ.ಕೆ.ಚಂದ್ರಶೇಖರ್ ಸುವರ್ಣ ನ್ಯೂಸ್.ಕಾಂಗೆ ನೀಡಿದ ಸಂದರ್ಶನ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video