MalayalamNewsableKannadaKannadaPrabhaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mandya

ಮಂಡ್ಯ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕಾವೇರಿ ಆರತಿಗೆ ರಾಜ್ಯಸರ್ಕಾರ 100 ಕೋಟಿ ರು. ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಕೈಗಾರಿಕೆಗಳು ಹಾಗೂ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ತರಬೇಕೆಂಬ ನನ್ನ ಆಶಯಕ್ಕೆ ರಾಜ್ಯಸರ್ಕಾರ ಅಸಹಕಾರ ತೋರುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

Electric Buses: ಪ್ರತಿ ಜಿಲ್ಲೆಗೆ 20-25 ಎಲೆಕ್ಟ್ರಿಕ್ ಬಸ್ ನೀಡಲು ಚಿಂತನೆ: ಎಚ್‌ಡಿ ಕುಮಾರಸ್ವಾಮಿ
Electric Buses: ಪ್ರತಿ ಜಿಲ್ಲೆಗೆ 20-25 ಎಲೆಕ್ಟ್ರಿಕ್ ಬಸ್ ನೀಡಲು ಚಿಂತನೆ: ಎಚ್‌ಡಿ ಕುಮಾರಸ್ವಾಮಿ
ಪ್ರತಿ ಜಿಲ್ಲೆಗೂ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆ ನಡೆದಿದ್ದು, ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಕ್ಕೆ 14 ಸಾವಿರ, ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದರು.
ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಸಚಿವ ಚಲುವರಾಯಸ್ವಾಮಿ
ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಸಚಿವ ಚಲುವರಾಯಸ್ವಾಮಿ

ಆರ್‌ಸಿಬಿ ವಿಜಯೋತ್ಸವ ಆಚರಣೆ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ತೀರಾ ನೋವಿನ ಸಂಗತಿ. ಇಂತಹ ಸಾವು-ನೋವಿನಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

Farmer Died: ರಾಗಿ ಒಕ್ಕಣೆ ಯಂತ್ರದಲ್ಲಿ ಕೈ ಸಿಲುಕಿಸಿ ಗಾಯಗೊಂಡಿದ್ದ ರೈತ ಸಾವು
Farmer Died: ರಾಗಿ ಒಕ್ಕಣೆ ಯಂತ್ರದಲ್ಲಿ ಕೈ ಸಿಲುಕಿಸಿ ಗಾಯಗೊಂಡಿದ್ದ ರೈತ ಸಾವು
ಮದ್ದೂರಿನಲ್ಲಿ ರಾಗಿ ಒಕ್ಕಣೆ ವೇಳೆ ಯಂತ್ರಕ್ಕೆ ಕೈ ಸಿಲುಕಿ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಾಂಡವಪುರದಲ್ಲಿ ಎರಡು ಅಪರಿಚಿತ ಶವಗಳು ಪತ್ತೆಯಾಗಿವೆ.
Dry Cannabis Smuggling: ಸ್ಕೂಟರ್‌ನಲ್ಲಿ ಒಣ ಗಾಂಜಾ ಸಾಗಟ: ಮಾಲು ಸಮೇತ ಸಿಕ್ಕಿಬಿದ್ದ ಆಸಾಮಿ!
Dry Cannabis Smuggling: ಸ್ಕೂಟರ್‌ನಲ್ಲಿ ಒಣ ಗಾಂಜಾ ಸಾಗಟ: ಮಾಲು ಸಮೇತ ಸಿಕ್ಕಿಬಿದ್ದ ಆಸಾಮಿ!
ಪಾಂಡವಪುರದಲ್ಲಿ ಅಕ್ರಮ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹಲಗೂರಿನಲ್ಲಿ ಅರೆಬೆಂದ ದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.
Nagamangala Temple Tragedy: ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗ ಭಾರೀ ದುರಂತ; ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದು ಕೂಲಿಕಾರ್ಮಿಕ ಸಾವು
Nagamangala Temple Tragedy: ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗ ಭಾರೀ ದುರಂತ; ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದು ಕೂಲಿಕಾರ್ಮಿಕ ಸಾವು

ನಾಗಮಂಗಲ ತಾಲೂಕಿನ ದೇವರಹಳ್ಳಿ ಶ್ರೀ ತಪಸೀರಾಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಹಾದ್ವಾರ ಕುಸಿದುಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ಕೂಲಿ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದು, ನಾಲ್ಕು ಜನ ಗಾಯಗೊಂಡಿದ್ದಾರೆ. 

ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿ.ವೈ.ವಿಜಯೇಂದ್ರ
ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿ.ವೈ.ವಿಜಯೇಂದ್ರ

ರಾಷ್ಟ್ರೀಯ ನಾಯಕರ ಅಪೇಕ್ಷೆಯಂತೆ ರಾಜ್ಯದಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿ ಮುಂದುವರಿಯುತ್ತದೆ ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮಂಡ್ಯ ಜಿಲ್ಲೆಗೆ ಸಿಕ್ಕ ಕನಸುಗಾರ ಚಲುವರಾಯಸ್ವಾಮಿ: ಸಾಹಿತ್ಯ ಸಮ್ಮೇಳನವನ್ನೂ ಯಶಸ್ವಿಯಾಗಿ ಸಂಘಟಿಸಿದ ಸಚಿವ
ಮಂಡ್ಯ ಜಿಲ್ಲೆಗೆ ಸಿಕ್ಕ ಕನಸುಗಾರ ಚಲುವರಾಯಸ್ವಾಮಿ: ಸಾಹಿತ್ಯ ಸಮ್ಮೇಳನವನ್ನೂ ಯಶಸ್ವಿಯಾಗಿ ಸಂಘಟಿಸಿದ ಸಚಿವ

78 ವರ್ಷಗಳ ಸುದೀರ್ಘ ಪ್ರಜಾಪ್ರಭುತ್ವ ಆಡಳಿತದಲ್ಲಿ ಮೊದಲ ಬಾರಿಗೆ ಮಂಡ್ಯಕ್ಕೆ ಕೃಷಿ ಇಲಾಖೆ ಹೊಣೆಗಾರಿಕೆ ಸಿಕ್ಕಿದೆ. ಚಲುವರಾಯಸ್ವಾಮಿ ತಾವು ಕೃಷಿ ಸಚಿವರಾಗಿ 15-16 ತಿಂಗಳೊಳಗಾಗಿ ಅನುಷ್ಠಾನಗೊಳಿಸಿರುವುದು ವಿಶೇಷ.

ನಮಗೆ ಬೇಡ ತಮನ್ನಾ; ಹಸುಗಳಿಗೆ ಮೈಸೂರು ಸ್ಯಾಂಡಲ್ ಸೋಪು ಹಚ್ಚಿ ಸ್ನಾನ ಮಾಡಿಸಿದ ಮಂಡ್ಯದ ಜನ!
ನಮಗೆ ಬೇಡ ತಮನ್ನಾ; ಹಸುಗಳಿಗೆ ಮೈಸೂರು ಸ್ಯಾಂಡಲ್ ಸೋಪು ಹಚ್ಚಿ ಸ್ನಾನ ಮಾಡಿಸಿದ ಮಂಡ್ಯದ ಜನ!
ಮೈಸೂರು ಸ್ಯಾಂಡಲ್ ಸೋಪ್ ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಆಯ್ಕೆಯನ್ನು ವಿರೋಧಿಸಿ ಮಂಡ್ಯದಲ್ಲಿ ಹಸುಗಳಿಗೆ ಸೋಪಿನಿಂದ ಸ್ನಾನ ಮಾಡಿಸಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯದ ನಟಿಯರಿಗೆ ಆದ್ಯತೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 374
  • 375
  • 376
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved