ಮಂಡ್ಯ: ತಬ್ಬಿಕೊಂಡ ಸ್ಥಿತಿಯಲ್ಲೇ ಜೋಡಿ ಮೃತದೇಹ ಪತ್ತೆ
ಬೆ-ಮೈ ಹೆದ್ದಾರೀಲಿ ದರೋಡೆಕೋರರ ಹಾವಳಿ; ವಾಹನ ಸವಾರರಿಗೆ ದೊಣ್ಣೆಯಿಂದ ಹೊಡೆದು ಫೋನ್ಪೇ ಮೂಲಕ ದರೋಡೆ!
ಲೋಕಸಭಾ ಚುನಾವಣೆ 2024: ಮಂಡ್ಯ ಅಭ್ಯರ್ಥಿ ಆಯ್ಕೆಗೆ ಜಿಲ್ಲಾ ಪ್ರವಾಸ, ದೇವೇಗೌಡ
ತೋಟದಲ್ಲಿ ಗಿಡಕ್ಕೆ ನೀರು ಹಾಕುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ ವಳಗೆರೆಹಳ್ಳಿ ಗ್ರಾಪಂ ಸದಸ್ಯೆ ಸಾವು
ಮಂಡ್ಯ: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆತಂದು ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು!
ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಪ್ರಕರಣ ದಾಖಲು
ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆ: ನಿಖಿಲ್ ಕುಮಾರಸ್ವಾಮಿ
ಹಾಸನ-ಮಂಡ್ಯ ಲೋಕಸಭಾ ಟಿಕೆಟ್: ಎಚ್ಡಿಕೆ-ಪ್ರೀತಂ ಗೌಡ ನಡುವೆ ವಾಕ್ ಸಮರ ಜೋರು!
ನನಗೆ ಯಾರದ್ದೇ ಒತ್ತಡ ಬಂದ್ರೂ ಮಂಡ್ಯದಿಂದ ಸ್ಪರ್ಧೆ ಮಾಡೊಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ಈ ಬಾರಿ ಮುಖ್ಯಮಂತ್ರಿಗಳಿಂದ ಜನಪರ ಬಜೆಟ್ ಮಂಡನೆ: ಸಚಿವ ಚಲುವರಾಯಸ್ವಾಮಿ
ಯುವಶಕ್ತಿಯಿಂದ ಸಮಾಜದ ಪರಿವರ್ತನೆ ಸಾಧ್ಯ: ಮಾಜಿ ಸಚಿವ ಎಚ್.ಎಂ.ರೇವಣ್ಣ
ಕಾಂಗ್ರೆಸ್ ಗ್ಯಾರಂಟಿಯನ್ನು ವಿರೋಧಿಸೋಲ್ಲ, ಸ್ವಾಗತಿಸುವೆ: ಶಾಸಕ ಎಚ್.ಟಿ.ಮಂಜು
ಜೆಡಿಎಸ್ ಬಿಡಲು ನಾಯಕರ ನಡವಳಿಕೆ ಕಾರಣ: ಸಚಿವ ಎನ್.ಚಲುವರಾಯಸ್ವಾಮಿ
ಈಶ್ವರಪ್ಪ, ಅನಂತಕುಮಾರ್ ಹೆಗಡೆಗೆ ಗುಂಡಿಕ್ಕಲಿ: ಸಚಿವ ಚಲುವರಾಯಸ್ವಾಮಿ ತಿರುಗೇಟು
ಈಶ್ವರಪ್ಪ ಮೆದುಳಿಗೂ, ನಾಲಿಗೆಗೂ ಸಂಪರ್ಕ ಕಡಿತ: ಸಚಿವ ಚಲುವರಾಯಸ್ವಾಮಿ
ಕೇಂದ್ರ ಸರ್ಕಾರವೇನು ಅಮೆರಿಕದಿಂದ ಹಣ ತಂದು ನಮಗೆ ಕೊಡೋದಿಲ್ಲ: ಶೀಘ್ರ ಬರಪರಿಹಾರ ಮಾಡಿ: ಚಲುವರಾಯಸ್ವಾಮಿ ಕಿಡಿ
ಮಂಡ್ಯ ಟಿಕೆಟ್ ಜೆಡಿಎಸ್ಗೆ ಬಿಟ್ಟುಕೊಡದೆ ಬಿಜೆಪಿಗೆ ಕೊಡಿ: ಮೋದಿಗೆ ಸುಮಾ ಮೊರೆ
ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದ ಕೆಸಿ ನಾರಾಯಣಗೌಡ ಶೀಘ್ರದಲ್ಲೇ ಕಾಂಗ್ರೆಸ್ಗೆ?
ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುವ ಸಂಭವ: ಕೃಷಿ ಸಚಿವ ಚಲುವರಾಯಸ್ವಾಮಿ
ನಡ್ಡಾ, ಸಂತೋಷ್ ಭೇಟಿಯಾಗಿ ಮಂಡ್ಯ ಟಿಕೆಟ್ಗೆ ಸಂಸದೆ ಸುಮಲತಾ ಮನವಿ
ದೇಶದಲ್ಲಿ ಗಾಂಧಿ ಬಿಟ್ಟರೆ ಬರೀ ಸತ್ಯ ಹೇಳೋದು ಎಚ್ಡಿಕೆ ಒಬ್ಬರೇ: ಸಚಿವ ಸಚಿವ ಚಲುವರಾಯಸ್ವಾಮಿ
ಮಂಡ್ಯ ಬಂದ್ಗೆ ಬಿಜೆಪಿ ಬೆಂಬಲವಿಲ್ಲ: ಅಶೋಕ್ ಜಯರಾಂ
ಜೆಡಿಎಸ್ನಿಂದ ಸ್ಪರ್ಧಿಸಲು ಮಂಡ್ಯದಲ್ಲಿ ಗಂಡಸರಿಲ್ವಾ ಎಂದ ಕದಲೂರು; ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿಯಾದ ಸುಮಲತಾ!
ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್ ಕುಮಾರಸ್ವಾಮಿ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಬಿಜೆಪಿ-ಜೆಡಿಎಸ್ ಮಂಡ್ಯ ಫೈಟ್ ನಡುವೆ ಹೊಸ ಮುಖಕ್ಕೆ ಟಿಕೆಟ್ ಫೈನಲ್ ಮಾಡೇ ಬಿಟ್ಟಿತಾ ಕಾಂಗ್ರೆಸ್?
ಮಂಡ್ಯ ರಣರಂಗದಲ್ಲಿ ದೋಸ್ತಿ ದಂಗಲ್, ನನ್ನ ಕೋಟೆ ನಾನ್ಯಾಕೇ ಬೇರೆಯವ್ರಿಗೆ ಬಿಟ್ಟು ಕೊಡ್ಲಿ ಅಂತಿದ್ದಾರೆ ಸುಮಲತಾ!
ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ?: ಸಚಿವ ಚಲುವರಾಯಸ್ವಾಮಿ
ಹಾಸನ- ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ: ಪ್ರೀತಂಗೌಡ ವಿಶ್ವಾಸ
ಲೋಕಸಭಾ ಚುನಾವಣೆ: ಸುಮಲತಾರಿಗೆ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನು? ಮಾಜಿ ಸಚಿವ ಕೆ.ಸಿ. ನಾರಾಯಣಗೌಡ
ಎನ್ಡಿಎ ಒಕ್ಕೂಟದಲ್ಲಿರೋ ಸುಮಲತಾ ಅವರಿಗೆ ಟಿಕೆಟ್ ಕೇಳೋಕೆ ಆಗುತ್ತಾ: ಪ್ರೀತಮ್ ಗೌಡ ಅಚ್ಚರಿಯ ನಡೆ