ಮುಂಬರುವ ಲೋಕಸಭಾ ಉಪ ಚುನಾವಣೆ ಅಥವಾ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೂ ತಾವು ಸ್ಪರ್ಧಿಸಲ್ಲ ಎಂದು ಮಾಜಿ ಸಚಿವ ಅಂಬರೀಷ್ ಸ್ಪಷ್ಟಪಡಿಸಿದರು.
ಮಂಡ್ಯ/ಶ್ರೀರಂಗಪಟ್ಟಣ: ಮುಂಬರುವ ಲೋಕಸಭಾ ಉಪ ಚುನಾವಣೆ ಅಥವಾ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೂ ಸ್ಪರ್ಧಿಸಲ್ಲ ಎಂದು ಮಾಜಿ ಸಚಿವ ಅಂಬರೀಷ್ ಸ್ಪಷ್ಟಪಡಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಿರಲಿಲ್ಲ.
ಈ ಚುನಾವಣೆ ಫಲಿತಾಂಶ ಗಮನಿಸಿದರೆ ನಾನು ಈಗಲೂ ಕಾಂಗ್ರೆಸ್ಗೆ ಅನಿವಾರ್ಯ ಎಂಬುದನ್ನು ತೋರಿಸುತ್ತದೆ ಎಂದರು.
