Asianet Suvarna News Asianet Suvarna News

ವ್ಯಕ್ತಿಯ‌ ರುಂಡ ಚಂಡಾಡಿದ ದುಷ್ಕರ್ಮಿಗಳು

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಆನೇಕಲ್‌ನ ಬೃಂದಾವನ ಲೇಔಟ್‌ನಲ್ಲಿ ಪತ್ತೆಯಾಗಿದೆ.

35 Year old Man stabbed death in Anekal
Author
Bengaluru, First Published Sep 17, 2018, 3:59 PM IST

ಆನೇಕಲ್, (ಸೆ.17): ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಆನೇಕಲ್‌ನ ಬೃಂದಾವನ ಲೇಔಟ್‌ನಲ್ಲಿ ಪತ್ತೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ತಮಿಳುನಾಡಿನ ಕೃಷ್ಣಗಿರಿ ಮೂಲದ ಮುನಿರಾಜು (35) ಎಂದು ಗುರುತಿಸಲಾಗಿದೆ.

3 ದಿನಗಳ ಹಿಂದೆಯೇ ದುಷ್ಕರ್ಮಿಗಳು ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Follow Us:
Download App:
  • android
  • ios